ಕರ್ನಾಟಕ ಬಂದ್‌ಗೆ ಠುಸ್ಸ್ ಆಗಲು ಕಾರಣ ಇದು!

ಕರ್ನಾಟಕ ಬಂದ್‌ಗೆ ಠುಸ್ಸ್ ಆಗಲು ಕಾರಣ ಇದು!

Published : Feb 13, 2020, 02:03 PM IST

ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ; ಸುಮಾರು 600 ಸಂಘಟನೆಗಳು ಬೆಂಬಲ ಕೊಟ್ಟಿದ್ರೂ, ಎಲ್ಲೂ ಕಾಣದ ಬಂದ್‌; ಪ್ರತಿಭಟನೆ, ಮೆರವಣಿಗೆ, ಟೈರ್ ಸುಡುವಿಕೆಗೆ ಸೀಮಿತವಾದ ಬಂದ್

ಬೆಂಗಳೂರು (ಫೆ.13): ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರೆ ನಿಡಿದ್ದ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ನೋಡಿ | ನಲಪಾಡ್‌ ಆಯ್ತು, ಆ್ಯಕ್ಸಿಡೆಂಟ್ ಸುಳಿಯಲ್ಲಿ ಈಗ ಅಶೋಕ್ ಪುತ್ರನ ಸರದಿ?

ಸುಮಾರು 600 ಸಂಘಟನೆಗಳು ಬೆಂಬಲ ಕೊಟ್ಟಿದ್ರೂ, ನಿರೀಕ್ಷಿತ ಮಟ್ಟದಲ್ಲಿ  ಪ್ರತಿಕ್ರಿಯೆ ಕಂಡುಬಂದಿಲ್ಲ. ಜನಜೀವನ ಸಹಜವಾಗಿದೆ. ವ್ಯಾಪಾರ ಎಂದಿನಂತೆ ನಡೆಯುತ್ತಿದೆ. ಬಸ್ಸು-ಕಾರುಗಳು ಎಂದಿನಂತೆ ಓಡಾಡುತ್ತಿವೆ. 

 ಪ್ರತಿಭಟನೆ, ಮೆರವಣಿಗೆ, ಟೈರ್ ಸುಡುವಿಕೆಗೆ ಬಂದ್ ಸೀಮಿತವಾಗಿದೆ. ಹಾಗಾದ್ರೆ ಬಂದ್‌ ವಿಫಲವಾಗಲು ಕಾರಣವೇನು?

ಇದನ್ನೂ ನೋಡಿ | ಗುಲಾಬಿ ಕೊಟ್ಟು ಕರ್ನಾಟಕ ಬಂದ್‌ಗೆ ವಿರೋಧ!

"

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!