ಕರ್ನಾಟಕ ಬಂದ್‌ಗೆ ಠುಸ್ಸ್ ಆಗಲು ಕಾರಣ ಇದು!

ಕರ್ನಾಟಕ ಬಂದ್‌ಗೆ ಠುಸ್ಸ್ ಆಗಲು ಕಾರಣ ಇದು!

Suvarna News   | Asianet News
Published : Feb 13, 2020, 02:03 PM IST

ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ; ಸುಮಾರು 600 ಸಂಘಟನೆಗಳು ಬೆಂಬಲ ಕೊಟ್ಟಿದ್ರೂ, ಎಲ್ಲೂ ಕಾಣದ ಬಂದ್‌; ಪ್ರತಿಭಟನೆ, ಮೆರವಣಿಗೆ, ಟೈರ್ ಸುಡುವಿಕೆಗೆ ಸೀಮಿತವಾದ ಬಂದ್

ಬೆಂಗಳೂರು (ಫೆ.13): ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರೆ ನಿಡಿದ್ದ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ನೋಡಿ | ನಲಪಾಡ್‌ ಆಯ್ತು, ಆ್ಯಕ್ಸಿಡೆಂಟ್ ಸುಳಿಯಲ್ಲಿ ಈಗ ಅಶೋಕ್ ಪುತ್ರನ ಸರದಿ?

ಸುಮಾರು 600 ಸಂಘಟನೆಗಳು ಬೆಂಬಲ ಕೊಟ್ಟಿದ್ರೂ, ನಿರೀಕ್ಷಿತ ಮಟ್ಟದಲ್ಲಿ  ಪ್ರತಿಕ್ರಿಯೆ ಕಂಡುಬಂದಿಲ್ಲ. ಜನಜೀವನ ಸಹಜವಾಗಿದೆ. ವ್ಯಾಪಾರ ಎಂದಿನಂತೆ ನಡೆಯುತ್ತಿದೆ. ಬಸ್ಸು-ಕಾರುಗಳು ಎಂದಿನಂತೆ ಓಡಾಡುತ್ತಿವೆ. 

 ಪ್ರತಿಭಟನೆ, ಮೆರವಣಿಗೆ, ಟೈರ್ ಸುಡುವಿಕೆಗೆ ಬಂದ್ ಸೀಮಿತವಾಗಿದೆ. ಹಾಗಾದ್ರೆ ಬಂದ್‌ ವಿಫಲವಾಗಲು ಕಾರಣವೇನು?

ಇದನ್ನೂ ನೋಡಿ | ಗುಲಾಬಿ ಕೊಟ್ಟು ಕರ್ನಾಟಕ ಬಂದ್‌ಗೆ ವಿರೋಧ!

"

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!