ಕೊರೋನಾ ಪಾಸಿಟಿವಿಟಿ ರೇಟ್‌ ಹೆಚ್ಚಳ: ಡೇಂಜರ್‌ ಝೋನ್‌ನಲ್ಲಿ ರಾಜ್ಯದ 15 ಜಿಲ್ಲೆಗಳು..!

ಕೊರೋನಾ ಪಾಸಿಟಿವಿಟಿ ರೇಟ್‌ ಹೆಚ್ಚಳ: ಡೇಂಜರ್‌ ಝೋನ್‌ನಲ್ಲಿ ರಾಜ್ಯದ 15 ಜಿಲ್ಲೆಗಳು..!

Suvarna News   | Asianet News
Published : May 15, 2021, 10:14 AM IST

* ರಾಜ್ಯದ ಒಂದೇ ಜಿಲ್ಲೆ ಸೇಫ್‌ 
* ಕೊರೋನಾ ಡೇಂಜರ್‌ ಝೋನ್‌ನಲ್ಲಿರುವ 15 ಜಿಲ್ಲೆಗಳು 
* 14 ಜಿಲ್ಲೆಗಳು ಮಾತ್ರ ಯೆಲ್ಲೋ ಝೋನ್‌ನಲ್ಲಿವೆ

ಬೆಂಗಳೂರು(ಮೇ.15): ರಾಜ್ಯದ ವಾರದಿಮಂದ ವಾರಕ್ಕೆ ಕೊರೋನಾ ಪಾಸಿಟಿವಿಟಿ  ರೇಟ್‌ ಹೆಚ್ಚಾಗುತ್ತಲೇ ಇದೆ. ಹೀಗಾಗಿ 15 ಜಿಲ್ಲೆಗಳು ಕೊರೋನಾ ಡೇಂಜರ್‌ ಝೋನ್‌ನಲ್ಲಿವೆ. 14 ಜಿಲ್ಲೆಗಳು ಮಾತ್ರ ಯೆಲ್ಲೋ ಝೋನ್‌ನಲ್ಲಿವೆ. ರಾಜ್ಯದ ಒಂದೇ ಒಂದು ಜಿಲ್ಲೆ ಸೇಫ್‌ ಝೋನ್‌ನಲ್ಲಿದೆ. ಅದುವೇ ಚಿತ್ರದುರ್ಗ. ಹೌದು, ಸದ್ಯದ ಮಟ್ಟಿಗೆ ಈ ಜಿಲ್ಲೆ ಮಾತ್ರ ಸೇಫ್‌ ಝೋನ್‌ನಲ್ಲಿದೆ ಎಂದು ತಿಳಿದು ಬಂದಿದೆ.

ಬಿಪಿಎಲ್ ಕಾರ್ಡ್‌ದಾರರಿಗೆ ಬಂಪರ್ ಕೊಡುಗೆ ನೀಡಿದ ಸರ್ಕಾರ!

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!