ಕೊರೋನಾ: ವಿದೇಶದಿಂದ ಈ ವರೆಗೆ  ಬಂದಿದ್ದು 35 ಸಾವಿರಕ್ಕೂ ಅಧಿಕ ಜನ?

ಕೊರೋನಾ: ವಿದೇಶದಿಂದ ಈ ವರೆಗೆ ಬಂದಿದ್ದು 35 ಸಾವಿರಕ್ಕೂ ಅಧಿಕ ಜನ?

Published : Mar 23, 2020, 11:38 AM IST

ಕೊರೋನಾ ಮಹಾಮಾರಿ ಔಟ್ ಬ್ರೇಕ್ ಆದ ನಂತರ ಬೆಂಗಳೂರು ಹಾಗೂ ಮಂಗಳೂರು ಏರ್‌ಪೋರ್ಟ್‌ಗೆ ಬಂದಿಳಿದ ವಿದೇಶಿ ಪ್ರಯಾಣಿಕರ ಪಟ್ಟಿ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದ್ದು ಅಂಕಿ-ಅಂಶಗಳು ಬೆಚ್ಚಿ ಬೀಳಿಸುವಂತಿವೆ. ಈ ಸಂಖ್ಯೆ 30- 35 ಸಾವಿರ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮಾಜಿ ಸಚಿವರು, ಕಾಂಗ್ರೆಸ್ ಮುಖಂಡರಾದ ಎಚ್ ಕೆ ಪಾಟೀಲ್ ಮಾತನಾಡಿದ್ದಾರೆ. ಏನ್ ಹೇಳ್ತಾರೆ ಇಲ್ಲಿದೆ ನೋಡಿ! 

 

ಬೆಂಗಳೂರು (ಮಾ. 23):  ಕೊರೋನಾ ಮಹಾಮಾರಿ ಔಟ್ ಬ್ರೇಕ್ ಆದ ನಂತರ ಬೆಂಗಳೂರು ಹಾಗೂ ಮಂಗಳೂರು ಏರ್‌ಪೋರ್ಟ್‌ಗೆ ಬಂದಿಳಿದ ವಿದೇಶಿ ಪ್ರಯಾಣಿಕರ ಪಟ್ಟಿ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದ್ದು ಅಂಕಿ-ಅಂಶಗಳು ಬೆಚ್ಚಿ ಬೀಳಿಸುವಂತಿವೆ. ಈ ಸಂಖ್ಯೆ 30- 35 ಸಾವಿರ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮಾಜಿ ಸಚಿವರು, ಕಾಂಗ್ರೆಸ್ ಮುಖಂಡರಾದ ಎಚ್ ಕೆ ಪಾಟೀಲ್ ಮಾತನಾಡಿದ್ದಾರೆ. ಏನ್ ಹೇಳ್ತಾರೆ ಇಲ್ಲಿದೆ ನೋಡಿ! 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!