ಬೆಂಗಳೂರಿನಲ್ಲಿ ಗುಂಡಿ ಗಂಡಾಂತರ: ಕೋಮಾ ಸೇರಿದ ಬೈಕ್ ಸವಾರ, ಬಿಬಿಎಂಪಿಗೆ ಇನ್ನೆಷ್ಟು ಬಲಿ ಬೇಕು?

ಬೆಂಗಳೂರಿನಲ್ಲಿ ಗುಂಡಿ ಗಂಡಾಂತರ: ಕೋಮಾ ಸೇರಿದ ಬೈಕ್ ಸವಾರ, ಬಿಬಿಎಂಪಿಗೆ ಇನ್ನೆಷ್ಟು ಬಲಿ ಬೇಕು?

Published : Nov 05, 2022, 06:59 PM IST

ಬೆಂಗಳೂರಿನಲ್ಲಿ ಗುಂಡಿ ಗಂಡಾಂತರ ಮುಂದುವರಿದಿದೆ. ಗುಂಡಿಗೆ ಬಿದ್ದ ಬೈಕ್ ಸವಾರ ಆಸ್ಪತ್ರೆ ಸೇರಿ ಕೋಮಾದಲ್ಲಿದ್ದಾರೆ, ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ಆತನ ಪತ್ನಿ ಚಿಕಿತ್ಸೆ ವೆಚ್ಚಕ್ಕಾಗಿ ಪರದಾಡುತ್ತಿದ್ದಾರೆ   ಇನ್ನೊಂದು ಕಡೆ ಬಿಬಿಎಂಪಿ ಅಧಿಕಾರಿಗಳು ಮಾತ್ರ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ.
 

ಬೆಂಗಳೂರು (ನ.5): ರಾಜಧಾನಿ ಬೆಂಗಳೂರಿನಲ್ಲಿ ಗುಂಡಿಗಳ ಅವಾಂತರ ಮುಂದುವರಿದಿದ್ದರೆ, ಎಮ್ಮೆ ಚರ್ಮದ ಅಧಿಕಾರಿಗಳು ಅದಕ್ಕೂ ತಮಗೂ ಸಂಬಂಧವಿಲ್ಲ ಎನ್ನುವಂತೆ ಕುಳಿತಿದ್ದಾರೆ. ಗುಂಡಿಗೆ ಬಿದ್ದ ಬೈಕ್‌ ಸವಾರ ಸಂದೀಪ್‌ ಕೋಮಾಗೆ ಜಾರಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಂದೆಡೆ ಆತನ ಪತ್ನಿ ಚಿಕಿತ್ಸೆ ವೆಚ್ಚಕ್ಕಾಗಿ ಪರದಾಟ ನಡೆಸುತ್ತಿದ್ದರೆ, ಇನ್ನೊಂಡೆ ಬಿಬಿಎಂಪಿ ಅಧಿಕಾರಿಗಳು ಮಾತ್ರ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಕಳೆದ ಮಂಗಳವಾರ ಕ್ರಿಕೆಟ್‌ ಆಟ ಮುಗಿಸಿ ವಾಪಸಾಗುವ ವೇಳೆ, ಜಾಲಹಳ್ಳಿಯ ಗಂಗಮ್ಮ ರಸ್ತೆಯಲ್ಲಿ ಸಂದೀಪ್‌ ಗುಂಡಿಗೆ ಬಿದ್ದಿದ್ದರು. ಈ ವೇಳೆ ಅವರ ತಲೆಗೆ ಗಂಭೀರ ಗಾಯವಾಗಿತ್ತು.

ಬೆಂಗಳೂರು: ಇಂದು ಮಧ್ಯಾಹ್ನ 12 ರೊಳಗೆ ರಸ್ತೆ ಗುಂಡಿ ಮುಚ್ಚಿ..!

ಈ ಬಗ್ಗೆ ಸುವರ್ಣನ್ಯೂಸ್‌ಗೆ ಸಂದೀಪ್‌ ಪತ್ನಿ ಸೀಮಾ ಪ್ರತಿಕ್ರಿಯೆ ನೀಡಿದ್ದು,  7 ವರ್ಷದ ಮಗು ನಮಗಿದೆ. ಬಿಬಿಎಂಪಿ ತಪ್ಪಿಗೆ ನಮಗೇಕೆ ಶಿಕ್ಷೆ. ನನ್ನ ಗಂಡ ಕೋಮಾದಲ್ಲಿರೋದಕ್ಕೆ ಬಿಬಿಎಂಪಿಯೇ ಕಾರಣ. ಆಸ್ಪತ್ರೆಗೆ ಕಟ್ಟೋದಕ್ಕೆ ನಮ್ಮ ಬಳಿ ಹಣ ಕೂಡ ಇಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more