ಬೆಂಗಳೂರಿನಲ್ಲಿ ಗುಂಡಿ ಗಂಡಾಂತರ: ಕೋಮಾ ಸೇರಿದ ಬೈಕ್ ಸವಾರ, ಬಿಬಿಎಂಪಿಗೆ ಇನ್ನೆಷ್ಟು ಬಲಿ ಬೇಕು?

ಬೆಂಗಳೂರಿನಲ್ಲಿ ಗುಂಡಿ ಗಂಡಾಂತರ: ಕೋಮಾ ಸೇರಿದ ಬೈಕ್ ಸವಾರ, ಬಿಬಿಎಂಪಿಗೆ ಇನ್ನೆಷ್ಟು ಬಲಿ ಬೇಕು?

Published : Nov 05, 2022, 06:59 PM IST

ಬೆಂಗಳೂರಿನಲ್ಲಿ ಗುಂಡಿ ಗಂಡಾಂತರ ಮುಂದುವರಿದಿದೆ. ಗುಂಡಿಗೆ ಬಿದ್ದ ಬೈಕ್ ಸವಾರ ಆಸ್ಪತ್ರೆ ಸೇರಿ ಕೋಮಾದಲ್ಲಿದ್ದಾರೆ, ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ಆತನ ಪತ್ನಿ ಚಿಕಿತ್ಸೆ ವೆಚ್ಚಕ್ಕಾಗಿ ಪರದಾಡುತ್ತಿದ್ದಾರೆ   ಇನ್ನೊಂದು ಕಡೆ ಬಿಬಿಎಂಪಿ ಅಧಿಕಾರಿಗಳು ಮಾತ್ರ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ.
 

ಬೆಂಗಳೂರು (ನ.5): ರಾಜಧಾನಿ ಬೆಂಗಳೂರಿನಲ್ಲಿ ಗುಂಡಿಗಳ ಅವಾಂತರ ಮುಂದುವರಿದಿದ್ದರೆ, ಎಮ್ಮೆ ಚರ್ಮದ ಅಧಿಕಾರಿಗಳು ಅದಕ್ಕೂ ತಮಗೂ ಸಂಬಂಧವಿಲ್ಲ ಎನ್ನುವಂತೆ ಕುಳಿತಿದ್ದಾರೆ. ಗುಂಡಿಗೆ ಬಿದ್ದ ಬೈಕ್‌ ಸವಾರ ಸಂದೀಪ್‌ ಕೋಮಾಗೆ ಜಾರಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಂದೆಡೆ ಆತನ ಪತ್ನಿ ಚಿಕಿತ್ಸೆ ವೆಚ್ಚಕ್ಕಾಗಿ ಪರದಾಟ ನಡೆಸುತ್ತಿದ್ದರೆ, ಇನ್ನೊಂಡೆ ಬಿಬಿಎಂಪಿ ಅಧಿಕಾರಿಗಳು ಮಾತ್ರ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಕಳೆದ ಮಂಗಳವಾರ ಕ್ರಿಕೆಟ್‌ ಆಟ ಮುಗಿಸಿ ವಾಪಸಾಗುವ ವೇಳೆ, ಜಾಲಹಳ್ಳಿಯ ಗಂಗಮ್ಮ ರಸ್ತೆಯಲ್ಲಿ ಸಂದೀಪ್‌ ಗುಂಡಿಗೆ ಬಿದ್ದಿದ್ದರು. ಈ ವೇಳೆ ಅವರ ತಲೆಗೆ ಗಂಭೀರ ಗಾಯವಾಗಿತ್ತು.

ಬೆಂಗಳೂರು: ಇಂದು ಮಧ್ಯಾಹ್ನ 12 ರೊಳಗೆ ರಸ್ತೆ ಗುಂಡಿ ಮುಚ್ಚಿ..!

ಈ ಬಗ್ಗೆ ಸುವರ್ಣನ್ಯೂಸ್‌ಗೆ ಸಂದೀಪ್‌ ಪತ್ನಿ ಸೀಮಾ ಪ್ರತಿಕ್ರಿಯೆ ನೀಡಿದ್ದು,  7 ವರ್ಷದ ಮಗು ನಮಗಿದೆ. ಬಿಬಿಎಂಪಿ ತಪ್ಪಿಗೆ ನಮಗೇಕೆ ಶಿಕ್ಷೆ. ನನ್ನ ಗಂಡ ಕೋಮಾದಲ್ಲಿರೋದಕ್ಕೆ ಬಿಬಿಎಂಪಿಯೇ ಕಾರಣ. ಆಸ್ಪತ್ರೆಗೆ ಕಟ್ಟೋದಕ್ಕೆ ನಮ್ಮ ಬಳಿ ಹಣ ಕೂಡ ಇಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more