Potholes on Bengaluru Roads: ಬಲಿಗಾಗಿ ಬಾಯ್ತೆರೆದು ಕುಳಿತಿವೆ ಬೆಳ್ಳಂದೂರಿನ ರಸ್ತೆಗಳು

Potholes on Bengaluru Roads: ಬಲಿಗಾಗಿ ಬಾಯ್ತೆರೆದು ಕುಳಿತಿವೆ ಬೆಳ್ಳಂದೂರಿನ ರಸ್ತೆಗಳು

Suvarna News   | Asianet News
Published : Dec 15, 2021, 10:28 AM ISTUpdated : Dec 15, 2021, 10:56 AM IST

ಬೆಂಗಳೂರಿನ (Bengaluru) ಹಲವು ಬಡಾವಣೆಗಳ ರಸ್ತೆ ಗುಂಡಿಗಳಿಗೆ (Potholes ) ಹಾಕಿದ್ದ ತೇಪೆ ಕಿತ್ತು ಬಂದಿದ್ದು, ವಾಹನಗಳ ಸವಾರರು (Motorists ) ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. 

ಬೆಂಗಳೂರು (ಡಿ. 15): ನಗರದ ಹಲವು ಬಡಾವಣೆಗಳ ರಸ್ತೆ ಗುಂಡಿಗಳಿಗೆ (Potholes ) ಹಾಕಿದ್ದ ತೇಪೆ ಕಿತ್ತು ಬಂದಿದ್ದು, ವಾಹನಗಳ ಸವಾರರು (Motorists ) ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದೇವರಬೀಸನಹಳ್ಳಿ ಔಟರ್ ರಿಂಗ್ ರೋಡ್‌ಗೆ ಸಂಪರ್ಕಿಸುವ ರಸ್ತೆಯಲ್ಲಿ ಗುಂಡಿಗಳೇ ಹೆಚ್ಚಾಗಿವೆ. ವಾಹನ ಸವಾರರು ಚೂರು ಮೈಮರೆತರೆ ಅಪಾಯ ನಿಶ್ಚಿತ. ಜೀವ ಕೈಯಲ್ಲಿಡಿದು ಹೋಗುವ ಸ್ಥಿತಿ ನಿರ್ಮಾಣವಾಗಿದೆ. 


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more