News Hour: ಕಾಂಗ್ರೆಸ್‌ನಲ್ಲಿ  ಈಗ ‘ಪವರ್​’ ಫೈಟ್..!

News Hour: ಕಾಂಗ್ರೆಸ್‌ನಲ್ಲಿ ಈಗ ‘ಪವರ್​’ ಫೈಟ್..!

Published : Jan 07, 2025, 11:58 PM ISTUpdated : Jan 07, 2025, 11:59 PM IST

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬಣಗಳ ನಡುವೆ ಬಡಿದಾಟ ತಾರಕಕ್ಕೇರಿದೆ. ಡಿಕೆಶಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನಗಳು ನಡೆಯುತ್ತಿವೆ.

 

 

ಬೆಂಗಳೂರು (ಜ.7): ಕಾಂಗ್ರೆಸ್‌ನಲ್ಲಿ  ಬಣ ಬಡಿದಾಟ ಜೋರಾಗಿದೆ. ಡಿಕೆಶಿ ಪವರ್ ಕಟ್‌ಗೆ ಸಿದ್ದರಾಮಯ್ಯ ಬಣ ರಣತಂತ್ರ ಹೂಡಿತ್ತು. ಡಿಸಿಎಂ ದೂರಿನ ಬೆನ್ನಲ್ಲೇ ಪರಮೇಶ್ವರ್ ಡಿನ್ನರ್ ಸಭೆಯೇ ರದ್ದು ಮಾಡಲಾಗಿದೆ.

ಇನ್ನೊಂದೆಡೆ, ರಾಜ್ಯ ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ ಅವರ ಶಕ್ತಿ ಕುಂದಿಸೋ ರಣತಂತ್ರವಾಗುತ್ತಿದೆ. ಶತಾಯಗತಾಯ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲೇಬೇಕು ಎನ್ನುವ ಪ್ರಯತ್ನ ನಡೆಯುತ್ತಿದೆ. 2028ರ ಚುನಾವಣೆಗೆ ನಾನೇ ಸಿಎಂ ಅಭ್ಯರ್ಥಿ ಎಂದು ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಒಂದೆಡೆ ಕಾಂಗ್ರೆಸ್‌ನಲ್ಲಿ ಡಿಕೆಶಿ ವರ್ಸಸ್‌ ಸಿದ್ದರಾಮಯ್ಯ ಬಣವಾಗಿದ್ದರೆ, ಇನ್ನೊಂದೆಡೆ ಸಿಎಂ ಕೂಗು ಕೂಡ ಜೋರಾಗಿದೆ.

News Hour: ಭಾರತಕ್ಕೆ ವೈರಸ್.. ಎಲ್ಲೆಡೆ ಅಲರ್ಟ್​!

 

ರಾಷ್ಟ್ರ ರಾಜಕಾರಣದ ವಿಚಾರಕ್ಕೆ ಬರೋದಾದರೆ, ದೆಹಲಿ ವಿಧಾನಸಭೆಗೆ ಒಂದೇ ಹಂತದಲ್ಲಿ ಚುನಾವಣೆ ನಿಗದಿಯಾಗಿದೆ. ಫೆಬ್ರವರಿ 5ಕ್ಕೆ ಮತದಾನ ನಡೆಯಲಿದ್ದು, ಫೆಬ್ರವರಿ 8ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಇವಿಎಂ ಬಗ್ಗೆ ಕ್ಯಾತೆ ತೆಗೆದವರಿಗೆ ಚುನಾವಣಾ ಆಯೋಗ ಚಾಟಿ ಬೀಸಿದೆ.

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more