News Hour: ಕಾಂಗ್ರೆಸ್‌ನಲ್ಲಿ  ಈಗ ‘ಪವರ್​’ ಫೈಟ್..!

News Hour: ಕಾಂಗ್ರೆಸ್‌ನಲ್ಲಿ ಈಗ ‘ಪವರ್​’ ಫೈಟ್..!

Published : Jan 07, 2025, 11:58 PM ISTUpdated : Jan 07, 2025, 11:59 PM IST

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬಣಗಳ ನಡುವೆ ಬಡಿದಾಟ ತಾರಕಕ್ಕೇರಿದೆ. ಡಿಕೆಶಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನಗಳು ನಡೆಯುತ್ತಿವೆ.

 

 

ಬೆಂಗಳೂರು (ಜ.7): ಕಾಂಗ್ರೆಸ್‌ನಲ್ಲಿ  ಬಣ ಬಡಿದಾಟ ಜೋರಾಗಿದೆ. ಡಿಕೆಶಿ ಪವರ್ ಕಟ್‌ಗೆ ಸಿದ್ದರಾಮಯ್ಯ ಬಣ ರಣತಂತ್ರ ಹೂಡಿತ್ತು. ಡಿಸಿಎಂ ದೂರಿನ ಬೆನ್ನಲ್ಲೇ ಪರಮೇಶ್ವರ್ ಡಿನ್ನರ್ ಸಭೆಯೇ ರದ್ದು ಮಾಡಲಾಗಿದೆ.

ಇನ್ನೊಂದೆಡೆ, ರಾಜ್ಯ ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ ಅವರ ಶಕ್ತಿ ಕುಂದಿಸೋ ರಣತಂತ್ರವಾಗುತ್ತಿದೆ. ಶತಾಯಗತಾಯ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲೇಬೇಕು ಎನ್ನುವ ಪ್ರಯತ್ನ ನಡೆಯುತ್ತಿದೆ. 2028ರ ಚುನಾವಣೆಗೆ ನಾನೇ ಸಿಎಂ ಅಭ್ಯರ್ಥಿ ಎಂದು ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಒಂದೆಡೆ ಕಾಂಗ್ರೆಸ್‌ನಲ್ಲಿ ಡಿಕೆಶಿ ವರ್ಸಸ್‌ ಸಿದ್ದರಾಮಯ್ಯ ಬಣವಾಗಿದ್ದರೆ, ಇನ್ನೊಂದೆಡೆ ಸಿಎಂ ಕೂಗು ಕೂಡ ಜೋರಾಗಿದೆ.

News Hour: ಭಾರತಕ್ಕೆ ವೈರಸ್.. ಎಲ್ಲೆಡೆ ಅಲರ್ಟ್​!

 

ರಾಷ್ಟ್ರ ರಾಜಕಾರಣದ ವಿಚಾರಕ್ಕೆ ಬರೋದಾದರೆ, ದೆಹಲಿ ವಿಧಾನಸಭೆಗೆ ಒಂದೇ ಹಂತದಲ್ಲಿ ಚುನಾವಣೆ ನಿಗದಿಯಾಗಿದೆ. ಫೆಬ್ರವರಿ 5ಕ್ಕೆ ಮತದಾನ ನಡೆಯಲಿದ್ದು, ಫೆಬ್ರವರಿ 8ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಇವಿಎಂ ಬಗ್ಗೆ ಕ್ಯಾತೆ ತೆಗೆದವರಿಗೆ ಚುನಾವಣಾ ಆಯೋಗ ಚಾಟಿ ಬೀಸಿದೆ.

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more