News Hour: ಕಾಂಗ್ರೆಸ್‌ನಲ್ಲಿ  ಈಗ ‘ಪವರ್​’ ಫೈಟ್..!

News Hour: ಕಾಂಗ್ರೆಸ್‌ನಲ್ಲಿ ಈಗ ‘ಪವರ್​’ ಫೈಟ್..!

Published : Jan 07, 2025, 11:58 PM ISTUpdated : Jan 07, 2025, 11:59 PM IST

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬಣಗಳ ನಡುವೆ ಬಡಿದಾಟ ತಾರಕಕ್ಕೇರಿದೆ. ಡಿಕೆಶಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನಗಳು ನಡೆಯುತ್ತಿವೆ.

 

 

ಬೆಂಗಳೂರು (ಜ.7): ಕಾಂಗ್ರೆಸ್‌ನಲ್ಲಿ  ಬಣ ಬಡಿದಾಟ ಜೋರಾಗಿದೆ. ಡಿಕೆಶಿ ಪವರ್ ಕಟ್‌ಗೆ ಸಿದ್ದರಾಮಯ್ಯ ಬಣ ರಣತಂತ್ರ ಹೂಡಿತ್ತು. ಡಿಸಿಎಂ ದೂರಿನ ಬೆನ್ನಲ್ಲೇ ಪರಮೇಶ್ವರ್ ಡಿನ್ನರ್ ಸಭೆಯೇ ರದ್ದು ಮಾಡಲಾಗಿದೆ.

ಇನ್ನೊಂದೆಡೆ, ರಾಜ್ಯ ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ ಅವರ ಶಕ್ತಿ ಕುಂದಿಸೋ ರಣತಂತ್ರವಾಗುತ್ತಿದೆ. ಶತಾಯಗತಾಯ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲೇಬೇಕು ಎನ್ನುವ ಪ್ರಯತ್ನ ನಡೆಯುತ್ತಿದೆ. 2028ರ ಚುನಾವಣೆಗೆ ನಾನೇ ಸಿಎಂ ಅಭ್ಯರ್ಥಿ ಎಂದು ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಒಂದೆಡೆ ಕಾಂಗ್ರೆಸ್‌ನಲ್ಲಿ ಡಿಕೆಶಿ ವರ್ಸಸ್‌ ಸಿದ್ದರಾಮಯ್ಯ ಬಣವಾಗಿದ್ದರೆ, ಇನ್ನೊಂದೆಡೆ ಸಿಎಂ ಕೂಗು ಕೂಡ ಜೋರಾಗಿದೆ.

News Hour: ಭಾರತಕ್ಕೆ ವೈರಸ್.. ಎಲ್ಲೆಡೆ ಅಲರ್ಟ್​!

 

ರಾಷ್ಟ್ರ ರಾಜಕಾರಣದ ವಿಚಾರಕ್ಕೆ ಬರೋದಾದರೆ, ದೆಹಲಿ ವಿಧಾನಸಭೆಗೆ ಒಂದೇ ಹಂತದಲ್ಲಿ ಚುನಾವಣೆ ನಿಗದಿಯಾಗಿದೆ. ಫೆಬ್ರವರಿ 5ಕ್ಕೆ ಮತದಾನ ನಡೆಯಲಿದ್ದು, ಫೆಬ್ರವರಿ 8ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಇವಿಎಂ ಬಗ್ಗೆ ಕ್ಯಾತೆ ತೆಗೆದವರಿಗೆ ಚುನಾವಣಾ ಆಯೋಗ ಚಾಟಿ ಬೀಸಿದೆ.

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more