ಬೆಸ್ಕಾಂ ಸಹಾಯವಾಣಿ ಕಚೇರಿಗೆ ಇಂಧನ ಸಚಿವರ ದಿಢೀರ್ ಭೇಟಿ

ಬೆಸ್ಕಾಂ ಸಹಾಯವಾಣಿ ಕಚೇರಿಗೆ ಇಂಧನ ಸಚಿವರ ದಿಢೀರ್ ಭೇಟಿ

Published : Oct 14, 2021, 05:01 PM ISTUpdated : Oct 14, 2021, 05:05 PM IST

ಆನಂದ್ ರಾವ್‌ ವೃತ್ತದಲ್ಲಿರುವ ಬೆಸ್ಕಾಂ ಕಛೇರಿಗೆ ಇಂಧನ ಸಚಿವ ಸುನೀಲ್ ಕುಮಾರ್ ಭೇಟಿ ನೀಡಿದರು. ಸಹಾಯವಾಣಿಗೆ ಬರುವ ಕರೆಗಳ ಬಗ್ಗೆ ಖುದ್ದು ಪರಿಶೀಲಿಸಿದರು. ಗ್ರಾಹಕರ ಕರೆಗಳನ್ನು ಸ್ವೀಕರಿಸಿ ದೂರುಗಳನ್ನು ಪರಿಶೀಲಿಸಿದರು.

ಬೆಂಗಳೂರು (ಅ. 14): ಆನಂದ್ ರಾವ್‌ ವೃತ್ತದಲ್ಲಿರುವ ಬೆಸ್ಕಾಂ ಕಛೇರಿಗೆ ಇಂಧನ ಸಚಿವ ಸುನೀಲ್ ಕುಮಾರ್ ಭೇಟಿ ನೀಡಿದರು. ಸಹಾಯವಾಣಿಗೆ ಬರುವ ಕರೆಗಳ ಬಗ್ಗೆ ಖುದ್ದು ಪರಿಶೀಲಿಸಿದರು. ಗ್ರಾಹಕರ ಕರೆಗಳನ್ನು ಸ್ವೀಕರಿಸಿ ದೂರುಗಳನ್ನು ಪರಿಶೀಲಿಸಿದರು. ಸಿಬ್ಬಂದಿಗಳು ಯಾವ ರೀತಿ ಪರಿಹಾರ ಕಂಡುಕೊಳ್ಳುತ್ತಾರೆ ಎಂದು ಪರಿಶೀಲಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!