ಕಲ್ಲಿದ್ದಲು ಕೊರತೆ: ಕರ್ನಾಟಕಕ್ಕೆ 'ಕರೆಂಟ್‌' ಶಾಕ್‌..!

ಕಲ್ಲಿದ್ದಲು ಕೊರತೆ: ಕರ್ನಾಟಕಕ್ಕೆ 'ಕರೆಂಟ್‌' ಶಾಕ್‌..!

Suvarna News   | Asianet News
Published : Oct 10, 2021, 12:20 PM IST

* ರಾಯಚೂರಿನ 8 ಘಟಕಗಳಲ್ಲಿ 4 ಘಟಕಗಳು ಸ್ಥಗಿತ
* ಬಳ್ಳಾರಿಯಲ್ಲೂ ಕೂಡ ಎರಡು ಘಟಕಗಳು ಸ್ಥಗಿತ 
* ವಿದ್ಯುತ್‌ ಉತ್ಪಾದನೆಯಲ್ಲಿ ಶೇ.67 ರಷ್ಟು ಕುಸಿತ 

ಬೆಂಗಳೂರು(ಅ.10): ರಾಜ್ಯದಲ್ಲಿ ವಿದ್ಯುತ್‌ ಕ್ಷಾಮ ಎದುರಾಗುವ ಭೀತಿ ಎದುರಾಗಿದೆ. ಹೌದು, ರಾಯಚೂರು ಹಾಗೂ ಬಳ್ಳಾರಿಯಲ್ಲಿನ ಶಾಖೋತ್ಪನ್ನ ಘಟಕಗಳಲ್ಲಿ ಕಲ್ಲಿದ್ದಲಿನ ಕೊರತೆ ಎದುರಾಗಿದೆ. ರಾಯಚೂರಿನ 8 ಘಟಕಗಳಲ್ಲಿ 4 ಘಟಕಗಳು ಈಗಾಗಲೇ ಸ್ಥಗಿತವಾಗಿವೆ. ಇನ್ನೂ ಬಳ್ಳಾರಿಯಲ್ಲೂ ಕೂಡ ಎರಡು ಘಟಕಗಳು ಸ್ಥಗಿತವಾಗಿವೆ. ರಾಜ್ಯದಲ್ಲಿ ವಿದ್ಯುತ್‌ ಉತ್ಪಾದನೆಯಲ್ಲಿ ಶೇ.67 ರಷ್ಟು ಕುಸಿತವಾಗಿದೆ. ರಾಜ್ಯಕ್ಕೆ ನಿತ್ಯ ಗರಿಷ್ಠ 8499 ಮೆಗಾವ್ಯಾಟ್‌ ವಿದ್ಯುತ್‌ ಬೇಕು. ಆದರೆ ಈಗ ಕಲ್ಲಿದ್ದಲಿನ ಕೊರತೆಯಿಂದಾಗಿ ಇಷ್ಟು ಪ್ರಮಾಣದಲ್ಲಿ ವಿದ್ಯುತ್‌ ಉತ್ಪಾದನೆಯಾಗುತ್ತಿಲ್ಲ. 

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ: ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ಹೀಗೆ

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್