ಕಲ್ಲಿದ್ದಲು ಕೊರತೆ: ಕರ್ನಾಟಕಕ್ಕೆ 'ಕರೆಂಟ್‌' ಶಾಕ್‌..!

ಕಲ್ಲಿದ್ದಲು ಕೊರತೆ: ಕರ್ನಾಟಕಕ್ಕೆ 'ಕರೆಂಟ್‌' ಶಾಕ್‌..!

Suvarna News   | Asianet News
Published : Oct 10, 2021, 12:20 PM IST

* ರಾಯಚೂರಿನ 8 ಘಟಕಗಳಲ್ಲಿ 4 ಘಟಕಗಳು ಸ್ಥಗಿತ
* ಬಳ್ಳಾರಿಯಲ್ಲೂ ಕೂಡ ಎರಡು ಘಟಕಗಳು ಸ್ಥಗಿತ 
* ವಿದ್ಯುತ್‌ ಉತ್ಪಾದನೆಯಲ್ಲಿ ಶೇ.67 ರಷ್ಟು ಕುಸಿತ 

ಬೆಂಗಳೂರು(ಅ.10): ರಾಜ್ಯದಲ್ಲಿ ವಿದ್ಯುತ್‌ ಕ್ಷಾಮ ಎದುರಾಗುವ ಭೀತಿ ಎದುರಾಗಿದೆ. ಹೌದು, ರಾಯಚೂರು ಹಾಗೂ ಬಳ್ಳಾರಿಯಲ್ಲಿನ ಶಾಖೋತ್ಪನ್ನ ಘಟಕಗಳಲ್ಲಿ ಕಲ್ಲಿದ್ದಲಿನ ಕೊರತೆ ಎದುರಾಗಿದೆ. ರಾಯಚೂರಿನ 8 ಘಟಕಗಳಲ್ಲಿ 4 ಘಟಕಗಳು ಈಗಾಗಲೇ ಸ್ಥಗಿತವಾಗಿವೆ. ಇನ್ನೂ ಬಳ್ಳಾರಿಯಲ್ಲೂ ಕೂಡ ಎರಡು ಘಟಕಗಳು ಸ್ಥಗಿತವಾಗಿವೆ. ರಾಜ್ಯದಲ್ಲಿ ವಿದ್ಯುತ್‌ ಉತ್ಪಾದನೆಯಲ್ಲಿ ಶೇ.67 ರಷ್ಟು ಕುಸಿತವಾಗಿದೆ. ರಾಜ್ಯಕ್ಕೆ ನಿತ್ಯ ಗರಿಷ್ಠ 8499 ಮೆಗಾವ್ಯಾಟ್‌ ವಿದ್ಯುತ್‌ ಬೇಕು. ಆದರೆ ಈಗ ಕಲ್ಲಿದ್ದಲಿನ ಕೊರತೆಯಿಂದಾಗಿ ಇಷ್ಟು ಪ್ರಮಾಣದಲ್ಲಿ ವಿದ್ಯುತ್‌ ಉತ್ಪಾದನೆಯಾಗುತ್ತಿಲ್ಲ. 

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ: ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ಹೀಗೆ

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ