ಕಲ್ಲಿದ್ದಲು ಕೊರತೆ: ಕರ್ನಾಟಕಕ್ಕೆ 'ಕರೆಂಟ್‌' ಶಾಕ್‌..!

ಕಲ್ಲಿದ್ದಲು ಕೊರತೆ: ಕರ್ನಾಟಕಕ್ಕೆ 'ಕರೆಂಟ್‌' ಶಾಕ್‌..!

Suvarna News   | Asianet News
Published : Oct 10, 2021, 12:20 PM IST

* ರಾಯಚೂರಿನ 8 ಘಟಕಗಳಲ್ಲಿ 4 ಘಟಕಗಳು ಸ್ಥಗಿತ
* ಬಳ್ಳಾರಿಯಲ್ಲೂ ಕೂಡ ಎರಡು ಘಟಕಗಳು ಸ್ಥಗಿತ 
* ವಿದ್ಯುತ್‌ ಉತ್ಪಾದನೆಯಲ್ಲಿ ಶೇ.67 ರಷ್ಟು ಕುಸಿತ 

ಬೆಂಗಳೂರು(ಅ.10): ರಾಜ್ಯದಲ್ಲಿ ವಿದ್ಯುತ್‌ ಕ್ಷಾಮ ಎದುರಾಗುವ ಭೀತಿ ಎದುರಾಗಿದೆ. ಹೌದು, ರಾಯಚೂರು ಹಾಗೂ ಬಳ್ಳಾರಿಯಲ್ಲಿನ ಶಾಖೋತ್ಪನ್ನ ಘಟಕಗಳಲ್ಲಿ ಕಲ್ಲಿದ್ದಲಿನ ಕೊರತೆ ಎದುರಾಗಿದೆ. ರಾಯಚೂರಿನ 8 ಘಟಕಗಳಲ್ಲಿ 4 ಘಟಕಗಳು ಈಗಾಗಲೇ ಸ್ಥಗಿತವಾಗಿವೆ. ಇನ್ನೂ ಬಳ್ಳಾರಿಯಲ್ಲೂ ಕೂಡ ಎರಡು ಘಟಕಗಳು ಸ್ಥಗಿತವಾಗಿವೆ. ರಾಜ್ಯದಲ್ಲಿ ವಿದ್ಯುತ್‌ ಉತ್ಪಾದನೆಯಲ್ಲಿ ಶೇ.67 ರಷ್ಟು ಕುಸಿತವಾಗಿದೆ. ರಾಜ್ಯಕ್ಕೆ ನಿತ್ಯ ಗರಿಷ್ಠ 8499 ಮೆಗಾವ್ಯಾಟ್‌ ವಿದ್ಯುತ್‌ ಬೇಕು. ಆದರೆ ಈಗ ಕಲ್ಲಿದ್ದಲಿನ ಕೊರತೆಯಿಂದಾಗಿ ಇಷ್ಟು ಪ್ರಮಾಣದಲ್ಲಿ ವಿದ್ಯುತ್‌ ಉತ್ಪಾದನೆಯಾಗುತ್ತಿಲ್ಲ. 

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ: ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ಹೀಗೆ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!