ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!

ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!

Published : Jan 16, 2026, 06:10 PM IST
ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಸಿಂಹಾಸನ ಸಮರ ಮುಂದುವರೆದಿದೆ. ಸಂಕ್ರಾಂತಿ ಭವಿಷ್ಯವಾಣಿಯು ಈ ಸಂಘರ್ಷದ ಹೊಸ ದಿಕ್ಕನ್ನು ಮತ್ತು ನಾಯಕರ ಗ್ರಹಬಲವನ್ನು ಸೂಚಿಸುತ್ತಿದ್ದು, ಹೆಚ್‌ಡಿಕೆ ರಾಜಕೀಯ ಭವಿಷ್ಯದ ಬಗ್ಗೆಯೂ ಬ್ರಹ್ಮಾಂಡ ಗುರೂಜಿ ಮಾತನಾಡಿದ್ದಾರೆ.

ಬೆಂಗಳೂರು: ಕಳೆದ ಸಂಕ್ರಾತಿಯಲ್ಲಿಯೂ ಕರ್ನಾಟಕದಲ್ಲಿ ಸಿಂಹಾಸನ ಸಂಘರ್ಷವಿತ್ತು. ಈ ಮಕರ ಸಂಕ್ರಮಣದಲ್ಲಿಯೂ ಅದು ಹಾಗೇ ಇದೆ. ಹಾಗಿದ್ರೆ ಇದಕ್ಕೆ ಅಂ​ತ್ಯ ಯಾವಾಗ? ಸಂಕ್ರಾಂತಿ ಹಬ್ಬದ ಬಳಿಕ ಹೊಸ ದಿಕ್ಕಿಗೆ ಹೊರಳುತ್ತಾ ಸಿಂಹಾಸನ ಸಮರ? ವರುಣವೀರ ಸಿದ್ದರಾಮಯ್ಯ, ಕನಕಾಧಿಪತಿ ಡಿ.ಕೆ.ಶಿವಕುಮಾರ್. ಈ ಇಬ್ಬರಲ್ಲಿ ಯಾರ ಜೊತೆಗಿದೆ ಗ್ರಹಬಲದ ಶಕ್ತಿ? ಸಂಕ್ರಾಂತಿ to ಯುಗಾದಿ. ಕೈ ಸಾಮ್ರಾಜಕ್ಕೆ ಬಹಳ ಕ್ರೂಷಿಯಲ್ ಯಾಕೆ ಗೊತ್ತಾ?

ಇಬ್ಬರು ಬಲಾಡ್ಯರ ನಡುವಿನ ಸಿಂಹಾಸನ ಕಾಳಗವನ್ನ ನಿಲ್ಲಿಸೋಕೆ ಆಗ್ತಿಲ್ಲ. ಒಂದ್ರೀತಿ ಉಭಯ ಸಂಕಟದಲ್ಲಿ ಸಿಲುಕಿದೆ ಕಾಂಗ್ರೆಸ್ ಹೈಕಮಾಂಡ್. ಆದ್ರೆ ಇದು ಹೀಗೆ ಮುಂದುವರೆದ್ರೆ ಕೈ ಸಾಮ್ರಾಜ್ಯವು ದೊಡ್ಡ ಪೆಟ್ಟು ತಿನ್ನಬೇಕಾಗುತ್ತೆ ಎನ್ನುವ ಎಚ್ಚರಿಕೆಯನ್ನ ಕೊಡ್ತಿದೆ ಸಂಕ್ರಾಂತಿ ಭವಿಷ್ಯವಾಣಿ.

ಸಿಂಹಾಸನ ಸಮರದ ಮಧ್ಯೆ ಹೆಚ್​ಡಿಕೆ ರಾಜ್ಯ ರಾಜಕೀಯಕ್ಕೆ ಬರ್ತಾರೆ ಅನ್ನೋ ಸುದ್ದಿಯೂ ಸಂಕ್ರಾಂತಿ ಹೊತ್ತಲ್ಲಿ ಸದ್ದು ಮಾಡ್ತಿದೆ. ಆದ್ರೆ ದಳಪತಿಗೆ ಈ ನಡೆಯಿಂದ ಒಳ್ಳೇದಾಗಲ್ಲ ಅಂತಿದ್ದಾರೆ ಬ್ರಹ್ಮಾಂಡ ಗುರೂಜಿ. ಹಾಗಿದ್ರೆ ಗುರೂಜಿ ಹೀಗೆ ಹೇಳ್ತಿರೋದ್ಯಾಕೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more