RSS ಇಲ್ದಿದ್ರೆ ಭಾರತ, ಪಾಕಿಸ್ತಾನ ಆಗಿರ್ತಿತ್ತು, ಎಚ್‌ಡಿಕೆಗೆ ಪ್ರಭು ಚವ್ಹಾಣ್ ಟಾಂಗ್

RSS ಇಲ್ದಿದ್ರೆ ಭಾರತ, ಪಾಕಿಸ್ತಾನ ಆಗಿರ್ತಿತ್ತು, ಎಚ್‌ಡಿಕೆಗೆ ಪ್ರಭು ಚವ್ಹಾಣ್ ಟಾಂಗ್

Published : Oct 06, 2021, 04:53 PM IST

ದೇಶದಲ್ಲಿ 4 ಸಾವಿರಕ್ಕೂ ಹೆಚ್ಚು ಐಎಎಸ್, ಐಪಿಎಸ್ ಅಧಿಕಾರಿಗಳು ಆರ್‌ಎಸ್‌ಎಸ್ ಕಾರ್ಯಕರ್ತರು ಎನ್ನುವ ಎಚ್‌ಡಿಕೆ ಆರೋಪಕ್ಕೆ ಪ್ರಭು ಚವ್ಹಾಣ್ ಉತ್ತರಿಸಿದ್ದಾರೆ.

 

ಬೆಂಗಳೂರು (ಅ. 06): ದೇಶದಲ್ಲಿ 4 ಸಾವಿರಕ್ಕೂ ಹೆಚ್ಚು ಐಎಎಸ್, ಐಪಿಎಸ್ ಅಧಿಕಾರಿಗಳು ಆರ್‌ಎಸ್‌ಎಸ್ ಕಾರ್ಯಕರ್ತರು ಎನ್ನುವ ಎಚ್‌ಡಿಕೆ ಆರೋಪಕ್ಕೆ ಪ್ರಭು ಚವ್ಹಾಣ್ ಉತ್ತರಿಸಿದ್ದಾರೆ.

'ಎಚ್‌ಡಿಕೆ ಮಾಜಿ ಸಿಎಂ ಆಗಿ ಯಾಕ್ಹೀಗೆ ಮಾತನಾಡುತ್ತಿದ್ದಾರೆ ಅರ್ಥ ಆಗುತ್ತಿಲ್ಲ.  ಆರ್‌ಎಸ್‌ಎಸ್ ದೇಶಭಕ್ತಿ ಸಂಸ್ಥೆ. ದೇಶಕ್ಕಾಗಿ ಕೆಲಸ ಮಾಡುತ್ತಿದೆ. ಆರ್‌ಎಸ್‌ಎಸ್ ಇಲ್ಲದಿದ್ರೆ ಭಾರತ ಪಾಕಿಸ್ತಾನ ಆಗ್ತಿತ್ತು' ಎಂದಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?