RSS ಇಲ್ದಿದ್ರೆ ಭಾರತ, ಪಾಕಿಸ್ತಾನ ಆಗಿರ್ತಿತ್ತು, ಎಚ್‌ಡಿಕೆಗೆ ಪ್ರಭು ಚವ್ಹಾಣ್ ಟಾಂಗ್

RSS ಇಲ್ದಿದ್ರೆ ಭಾರತ, ಪಾಕಿಸ್ತಾನ ಆಗಿರ್ತಿತ್ತು, ಎಚ್‌ಡಿಕೆಗೆ ಪ್ರಭು ಚವ್ಹಾಣ್ ಟಾಂಗ್

Published : Oct 06, 2021, 04:53 PM IST

ದೇಶದಲ್ಲಿ 4 ಸಾವಿರಕ್ಕೂ ಹೆಚ್ಚು ಐಎಎಸ್, ಐಪಿಎಸ್ ಅಧಿಕಾರಿಗಳು ಆರ್‌ಎಸ್‌ಎಸ್ ಕಾರ್ಯಕರ್ತರು ಎನ್ನುವ ಎಚ್‌ಡಿಕೆ ಆರೋಪಕ್ಕೆ ಪ್ರಭು ಚವ್ಹಾಣ್ ಉತ್ತರಿಸಿದ್ದಾರೆ.

 

ಬೆಂಗಳೂರು (ಅ. 06): ದೇಶದಲ್ಲಿ 4 ಸಾವಿರಕ್ಕೂ ಹೆಚ್ಚು ಐಎಎಸ್, ಐಪಿಎಸ್ ಅಧಿಕಾರಿಗಳು ಆರ್‌ಎಸ್‌ಎಸ್ ಕಾರ್ಯಕರ್ತರು ಎನ್ನುವ ಎಚ್‌ಡಿಕೆ ಆರೋಪಕ್ಕೆ ಪ್ರಭು ಚವ್ಹಾಣ್ ಉತ್ತರಿಸಿದ್ದಾರೆ.

'ಎಚ್‌ಡಿಕೆ ಮಾಜಿ ಸಿಎಂ ಆಗಿ ಯಾಕ್ಹೀಗೆ ಮಾತನಾಡುತ್ತಿದ್ದಾರೆ ಅರ್ಥ ಆಗುತ್ತಿಲ್ಲ.  ಆರ್‌ಎಸ್‌ಎಸ್ ದೇಶಭಕ್ತಿ ಸಂಸ್ಥೆ. ದೇಶಕ್ಕಾಗಿ ಕೆಲಸ ಮಾಡುತ್ತಿದೆ. ಆರ್‌ಎಸ್‌ಎಸ್ ಇಲ್ಲದಿದ್ರೆ ಭಾರತ ಪಾಕಿಸ್ತಾನ ಆಗ್ತಿತ್ತು' ಎಂದಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!