ಒಂದು ತಿಂಗಳ ಬಳಿ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ, ಶರಣಾಗತಿಗೆ ಶುಭ ದಿನ ಘೋಷಿಸಿದ ಸಂಸದ!

ಒಂದು ತಿಂಗಳ ಬಳಿ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ, ಶರಣಾಗತಿಗೆ ಶುಭ ದಿನ ಘೋಷಿಸಿದ ಸಂಸದ!

Published : May 27, 2024, 11:37 PM IST

ಕುಟುಂಬದ ಕ್ಷಮೆ ಕೋರಿ ಪ್ರಜ್ವಲ್ ರೇವಣ್ಣ ವಿಡಿಯೋ ಸಂದೇಶ, ಮೇ.31ಕ್ಕೆ ಸರೆಂಡರ್, ಭವಾನಿ ರೇವಣ್ಣಗೆ ಬಂಧನ ಭೀತಿ, ಶುರುವಾಯ್ತು ಸಂಕಷ್ಟ, ಮೋದಿಯ ಹಿಂದೂ ರಾಷ್ಟ್ರ ನಿರ್ಮಾಣ ಕನಸಿನ ಮಾತು, ಸಿದ್ದರಾಮಯ್ಯ ವಾಗ್ದಾಳಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಅಶ್ಲೀಲ ವಿಡಿಯೋ ಹಗರಣದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾದ  ಸಂಸದ ಪ್ರಜ್ವಲ್ ರೇವಣ್ಣ ಇದೀಗ ಬರೋಬ್ಬರಿ 1 ತಿಂಗಳ ಬಳಿಕ ಪ್ರತ್ಯಕ್ಷರಾಗಿದ್ದಾರೆ. ಏಪ್ರಿಲ್ 26ರಂದು ಕರ್ನಾಟಕದ ಮೊದಲ ಮತದಾನ ದಿನವೇ ಪ್ರಜ್ವಲ್ ಜರ್ಮನಿಗೆ ಪರಾರಿಯಾಗಿದ್ದ. ಇದೀಗ ವಿಡಿಯೋ ಸಂದೇಶದ ಮೂಲಕ ಪ್ರತ್ಯಕ್ಷರಾಗಿದ್ದರೆ. ತಂದೆ-ತಾಯಿ, ದೇವೇಗೌಡರು, ಕುಮಾರಸ್ವಾಮಿ, ಕಾರ್ಯಕರ್ತರು ಹಾಗೂ ಕರ್ನಾಟಕ ಜನತೆಯಲ್ಲಿ ಕ್ಷೆ ಕೋರುತ್ತಾ 3 ನಿಮಿಷದ ವಿಡಿಯೋ ಪೋಸ್ಟ್ ಮಾಡಲಾಗಿದೆ. ಇದೇ ವೇಳೆ ವಿಚಾರಣೆ ಮೇ.31ರಂದು ಹಾಜರಾಗುತ್ತೇನೆ ಎಂದು ಶುಭದಿನವನ್ನೂ ಘೋಷಿಸಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more