ಒಂದು ತಿಂಗಳ ಬಳಿ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ, ಶರಣಾಗತಿಗೆ ಶುಭ ದಿನ ಘೋಷಿಸಿದ ಸಂಸದ!

ಒಂದು ತಿಂಗಳ ಬಳಿ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ, ಶರಣಾಗತಿಗೆ ಶುಭ ದಿನ ಘೋಷಿಸಿದ ಸಂಸದ!

Published : May 27, 2024, 11:37 PM IST

ಕುಟುಂಬದ ಕ್ಷಮೆ ಕೋರಿ ಪ್ರಜ್ವಲ್ ರೇವಣ್ಣ ವಿಡಿಯೋ ಸಂದೇಶ, ಮೇ.31ಕ್ಕೆ ಸರೆಂಡರ್, ಭವಾನಿ ರೇವಣ್ಣಗೆ ಬಂಧನ ಭೀತಿ, ಶುರುವಾಯ್ತು ಸಂಕಷ್ಟ, ಮೋದಿಯ ಹಿಂದೂ ರಾಷ್ಟ್ರ ನಿರ್ಮಾಣ ಕನಸಿನ ಮಾತು, ಸಿದ್ದರಾಮಯ್ಯ ವಾಗ್ದಾಳಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಅಶ್ಲೀಲ ವಿಡಿಯೋ ಹಗರಣದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾದ  ಸಂಸದ ಪ್ರಜ್ವಲ್ ರೇವಣ್ಣ ಇದೀಗ ಬರೋಬ್ಬರಿ 1 ತಿಂಗಳ ಬಳಿಕ ಪ್ರತ್ಯಕ್ಷರಾಗಿದ್ದಾರೆ. ಏಪ್ರಿಲ್ 26ರಂದು ಕರ್ನಾಟಕದ ಮೊದಲ ಮತದಾನ ದಿನವೇ ಪ್ರಜ್ವಲ್ ಜರ್ಮನಿಗೆ ಪರಾರಿಯಾಗಿದ್ದ. ಇದೀಗ ವಿಡಿಯೋ ಸಂದೇಶದ ಮೂಲಕ ಪ್ರತ್ಯಕ್ಷರಾಗಿದ್ದರೆ. ತಂದೆ-ತಾಯಿ, ದೇವೇಗೌಡರು, ಕುಮಾರಸ್ವಾಮಿ, ಕಾರ್ಯಕರ್ತರು ಹಾಗೂ ಕರ್ನಾಟಕ ಜನತೆಯಲ್ಲಿ ಕ್ಷೆ ಕೋರುತ್ತಾ 3 ನಿಮಿಷದ ವಿಡಿಯೋ ಪೋಸ್ಟ್ ಮಾಡಲಾಗಿದೆ. ಇದೇ ವೇಳೆ ವಿಚಾರಣೆ ಮೇ.31ರಂದು ಹಾಜರಾಗುತ್ತೇನೆ ಎಂದು ಶುಭದಿನವನ್ನೂ ಘೋಷಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more