ಒಂದು ತಿಂಗಳ ಬಳಿ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ, ಶರಣಾಗತಿಗೆ ಶುಭ ದಿನ ಘೋಷಿಸಿದ ಸಂಸದ!

ಒಂದು ತಿಂಗಳ ಬಳಿ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ, ಶರಣಾಗತಿಗೆ ಶುಭ ದಿನ ಘೋಷಿಸಿದ ಸಂಸದ!

Published : May 27, 2024, 11:37 PM IST

ಕುಟುಂಬದ ಕ್ಷಮೆ ಕೋರಿ ಪ್ರಜ್ವಲ್ ರೇವಣ್ಣ ವಿಡಿಯೋ ಸಂದೇಶ, ಮೇ.31ಕ್ಕೆ ಸರೆಂಡರ್, ಭವಾನಿ ರೇವಣ್ಣಗೆ ಬಂಧನ ಭೀತಿ, ಶುರುವಾಯ್ತು ಸಂಕಷ್ಟ, ಮೋದಿಯ ಹಿಂದೂ ರಾಷ್ಟ್ರ ನಿರ್ಮಾಣ ಕನಸಿನ ಮಾತು, ಸಿದ್ದರಾಮಯ್ಯ ವಾಗ್ದಾಳಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಅಶ್ಲೀಲ ವಿಡಿಯೋ ಹಗರಣದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾದ  ಸಂಸದ ಪ್ರಜ್ವಲ್ ರೇವಣ್ಣ ಇದೀಗ ಬರೋಬ್ಬರಿ 1 ತಿಂಗಳ ಬಳಿಕ ಪ್ರತ್ಯಕ್ಷರಾಗಿದ್ದಾರೆ. ಏಪ್ರಿಲ್ 26ರಂದು ಕರ್ನಾಟಕದ ಮೊದಲ ಮತದಾನ ದಿನವೇ ಪ್ರಜ್ವಲ್ ಜರ್ಮನಿಗೆ ಪರಾರಿಯಾಗಿದ್ದ. ಇದೀಗ ವಿಡಿಯೋ ಸಂದೇಶದ ಮೂಲಕ ಪ್ರತ್ಯಕ್ಷರಾಗಿದ್ದರೆ. ತಂದೆ-ತಾಯಿ, ದೇವೇಗೌಡರು, ಕುಮಾರಸ್ವಾಮಿ, ಕಾರ್ಯಕರ್ತರು ಹಾಗೂ ಕರ್ನಾಟಕ ಜನತೆಯಲ್ಲಿ ಕ್ಷೆ ಕೋರುತ್ತಾ 3 ನಿಮಿಷದ ವಿಡಿಯೋ ಪೋಸ್ಟ್ ಮಾಡಲಾಗಿದೆ. ಇದೇ ವೇಳೆ ವಿಚಾರಣೆ ಮೇ.31ರಂದು ಹಾಜರಾಗುತ್ತೇನೆ ಎಂದು ಶುಭದಿನವನ್ನೂ ಘೋಷಿಸಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more