‘ಏನೂ ಕೇಳಬೇಡಿ, ನನಗೇನು ಗೊತ್ತಿಲ್ಲ’ ಎಸ್‌ಐಟಿ ಅಧಿಕಾರಿಗಳ ನೂರು ಪ್ರಶ್ನೆಗೆ ರೇವಣ್ಣ ಒಂದೇ ಆನ್ಸರ್‌!

‘ಏನೂ ಕೇಳಬೇಡಿ, ನನಗೇನು ಗೊತ್ತಿಲ್ಲ’ ಎಸ್‌ಐಟಿ ಅಧಿಕಾರಿಗಳ ನೂರು ಪ್ರಶ್ನೆಗೆ ರೇವಣ್ಣ ಒಂದೇ ಆನ್ಸರ್‌!

Published : May 06, 2024, 11:22 PM ISTUpdated : May 06, 2024, 11:25 PM IST

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ಸಂತ್ರಸ್ಥೆಯನ್ನು ಕಿಡ್ನಾಪ್‌ ಮಾಡಿರುವ ಆರೋಪದಲ್ಲಿ ಜೈಲು ಲಾಪಾಗಿರುವ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಿಚಾರಣ ನಡೆಸುತ್ತಿದ್ದಾರೆ.
 

ಬೆಂಗಳೂರು (ಮೇ.6): ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ಸಂತ್ರಸ್ತೆಯನ್ನ ಕಿಡ್ನಾಪ್ ಆರೋಪದಲ್ಲಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಬಂಧನವಾಗಿದೆ. ಭಾನುವಾರ ಅವರನ್ನು 4 ದಿನ ಎಸ್​ಐಟಿ ಕಸ್ಟಡಿಗೆ ನ್ಯಾಯಾಧೀಶರು ನೀಡಿದ್ದರು.

ಮೇ 8ರವರೆಗೂ ನ್ಯಾಯಾಧೀಶರು ಎಸ್​ಐಟಿ ವಶಕ್ಕೆ ನೀಡಿದ್ದಾರೆ. ಆದರೆ, ಎಸ್‌ಐಟಿ ವಿಚಾರಣೆಗೆ ಸಹಕರಿಸುತ್ತಿಲ್ಲ ಮಾಜಿ ಸಚಿವ ರೇವಣ್ಣ ಸಹಕಾರ ನೀಡುತ್ತಿಲ್ಲ. ಯಾವುದೇ ಪ್ರಶ್ನೆಗೂ ಉತ್ತರಿಸದೇ ರೇವಣ್ಣ ಅಸಹಕಾರ ತೋರಿದ್ದಾರೆ.

ಪ್ರಜ್ವಲ್‌ ರೇವಣ್ಣ ಕುರಿತಾಗಿ ಮೊದಲ ಬಾರಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಎಸ್‌ಐಟಿ ಮುಂದೆ ಹೇಳಿಕೆ ಕೊಡಲು ರೇವಣ್ಣ ಹಿಂದೇಟು ಹಾಕಿದ್ದಾರೆ. ಅದೇನೇ ಪ್ರಶ್ನೆ ಕೇಳಿದರೂ,  ‘ಏನೂ ಕೇಳಬೇಡಿ, ನನಗೇನು ಗೊತ್ತಿಲ್ಲ’ ಎಂದು ಹೇಳಿಕೆ ನೀಡಿದ್ದಾರೆ.  ಬಂಧಿತ A2 ಸತೀಶ್ ಬಾಬು ನಿಮಗೆ ಪರಿಚಯವಾ?  ಸತೀಶ್​ ಬಾಬು  ಮೂಲಕ ಕಿಡ್ನಾಪ್ ಮಾಡಿಸಲು ಹೇಳಿದ್ರಾ? ಸಂತ್ರಸ್ತೆಯನ್ನ ತೋಟದ ಮನೆಯಲ್ಲಿಡಲು ನೀವೇ ಹೇಳಿದ್ರಾ? ಸಂತ್ರಸ್ತೆಯ ಕಿಡ್ನಾಪ್ ಹಿಂದಿನ ನಿಮ್ಮ ಉದ್ದೇಶವೇನು? ಎಲ್ಲದಕ್ಕೂ ಅವರು ಒಂದೇ ಉತ್ತರ ನೀಡಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more