ಆಜಾನ್ ವಿರುದ್ಧ ಸಮರ: ಬಿಜೆಪಿ ಸರ್ಕಾರಕ್ಕೆ ಧಮ್‌ ಇದ್ದಿದ್ರೆ ಕ್ರಮ ಕೈಗೊಳ್ಳುತ್ತಿದ್ರು: ಮುತಾಲಿಕ್‌

ಆಜಾನ್ ವಿರುದ್ಧ ಸಮರ: ಬಿಜೆಪಿ ಸರ್ಕಾರಕ್ಕೆ ಧಮ್‌ ಇದ್ದಿದ್ರೆ ಕ್ರಮ ಕೈಗೊಳ್ಳುತ್ತಿದ್ರು: ಮುತಾಲಿಕ್‌

Published : Apr 21, 2022, 02:39 PM ISTUpdated : Apr 21, 2022, 04:23 PM IST

ಆಜಾನ್ VS ಭಜನೆ (Ajaan VS Bhajana) ದಂಗಲ್ ಜೋರಾಗಿದೆ. ಆಜಾನ್ ವಿರುದ್ಧ ಹಿಂದೂ ಪರ ಸಂಘಟನೆಗಳು ಸಮರ ಸಾರಿವೆ. ಮೇ 09 ರೊಳಗೆ ಮಸೀದಿಗಳ ಮೈಕ್‌ಗಳನ್ನು (Loudspeaker) ತೆರವುಗೊಳಿಸಬೇಕು. ಇಲ್ಲದಿದ್ದರೆ ದಿನಕ್ಕೆ 5 ಬಾರಿ ದೇಗುಲಗಳಲ್ಲಿ ಹನುಮಾನ್ ಚಾಲೀಸ್ (Hanuman Chalis) ಪಠಿಸುತ್ತೇವೆ ಎಂದು ಎಚ್ಚರಿಕೆ ನೀಡಿವೆ. 

ಬೆಂಗಳೂರು (ಏ. 21): ಆಜಾನ್ VS ಭಜನೆ (Ajaan VS Bhajana) ದಂಗಲ್ ಜೋರಾಗಿದೆ. ಆಜಾನ್ ವಿರುದ್ಧ ಹಿಂದೂ ಪರ ಸಂಘಟನೆಗಳು ಸಮರ ಸಾರಿವೆ. ಮೇ 09 ರೊಳಗೆ ಮಸೀದಿಗಳ ಮೈಕ್‌ಗಳನ್ನು (Loudspeaker) ತೆರವುಗೊಳಿಸಬೇಕು. ಇಲ್ಲದಿದ್ದರೆ ದಿನಕ್ಕೆ 5 ಬಾರಿ ದೇಗುಲಗಳಲ್ಲಿ ಹನುಮಾನ್ ಚಾಲೀಸ್ (Hanuman Chalis) ಪಠಿಸುತ್ತೇವೆ ಎಂದು ಎಚ್ಚರಿಕೆ ನೀಡಿವೆ. 

'ಸರ್ಕಾರಕ್ಕೆ ಧಮ್ ಇದ್ದಿದ್ರೆ ಕ್ರಮ ಕೈಗೊಳ್ಳುತ್ತಿದ್ರು. ಯೋಗಿಯಂತೆ ಯಾಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ತಿಲ್ಲ..? ಮುಸ್ಲಿಮರು ಅಂದ್ರೆ ಎಲ್ಲಾ ಪಕ್ಷದವರು ಹೆದರಿಕೊಳ್ತಾರೆ. ಮುಸ್ಲಿಮರನ್ನು ಕಂಡು ಭಯಪಡುವಂತದ್ದು ಏನಿದೆ.? ಮೇ. 1 ರ ಒಳಗೆ ಮಸೀದಿಗಳ ಆಜಾನ್ ಕೂಗು ನಿಲ್ಲಬೇಕು. ಇಲ್ಲದಿದ್ರೆ ಮೇ 09 ರಂದು ದೇಗುಲಗಳಲ್ಲಿ ಮಂತ್ರಘೋಷ ಮೊಳಗಿಸುತ್ತೇವೆ' ಎಂದು ಎಚ್ಚರಿಕೆ ನೀಡಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more