ಆಜಾನ್ ವಿರುದ್ಧ ಸಮರ: ಬಿಜೆಪಿ ಸರ್ಕಾರಕ್ಕೆ ಧಮ್‌ ಇದ್ದಿದ್ರೆ ಕ್ರಮ ಕೈಗೊಳ್ಳುತ್ತಿದ್ರು: ಮುತಾಲಿಕ್‌

ಆಜಾನ್ ವಿರುದ್ಧ ಸಮರ: ಬಿಜೆಪಿ ಸರ್ಕಾರಕ್ಕೆ ಧಮ್‌ ಇದ್ದಿದ್ರೆ ಕ್ರಮ ಕೈಗೊಳ್ಳುತ್ತಿದ್ರು: ಮುತಾಲಿಕ್‌

Published : Apr 21, 2022, 02:39 PM ISTUpdated : Apr 21, 2022, 04:23 PM IST

ಆಜಾನ್ VS ಭಜನೆ (Ajaan VS Bhajana) ದಂಗಲ್ ಜೋರಾಗಿದೆ. ಆಜಾನ್ ವಿರುದ್ಧ ಹಿಂದೂ ಪರ ಸಂಘಟನೆಗಳು ಸಮರ ಸಾರಿವೆ. ಮೇ 09 ರೊಳಗೆ ಮಸೀದಿಗಳ ಮೈಕ್‌ಗಳನ್ನು (Loudspeaker) ತೆರವುಗೊಳಿಸಬೇಕು. ಇಲ್ಲದಿದ್ದರೆ ದಿನಕ್ಕೆ 5 ಬಾರಿ ದೇಗುಲಗಳಲ್ಲಿ ಹನುಮಾನ್ ಚಾಲೀಸ್ (Hanuman Chalis) ಪಠಿಸುತ್ತೇವೆ ಎಂದು ಎಚ್ಚರಿಕೆ ನೀಡಿವೆ. 

ಬೆಂಗಳೂರು (ಏ. 21): ಆಜಾನ್ VS ಭಜನೆ (Ajaan VS Bhajana) ದಂಗಲ್ ಜೋರಾಗಿದೆ. ಆಜಾನ್ ವಿರುದ್ಧ ಹಿಂದೂ ಪರ ಸಂಘಟನೆಗಳು ಸಮರ ಸಾರಿವೆ. ಮೇ 09 ರೊಳಗೆ ಮಸೀದಿಗಳ ಮೈಕ್‌ಗಳನ್ನು (Loudspeaker) ತೆರವುಗೊಳಿಸಬೇಕು. ಇಲ್ಲದಿದ್ದರೆ ದಿನಕ್ಕೆ 5 ಬಾರಿ ದೇಗುಲಗಳಲ್ಲಿ ಹನುಮಾನ್ ಚಾಲೀಸ್ (Hanuman Chalis) ಪಠಿಸುತ್ತೇವೆ ಎಂದು ಎಚ್ಚರಿಕೆ ನೀಡಿವೆ. 

'ಸರ್ಕಾರಕ್ಕೆ ಧಮ್ ಇದ್ದಿದ್ರೆ ಕ್ರಮ ಕೈಗೊಳ್ಳುತ್ತಿದ್ರು. ಯೋಗಿಯಂತೆ ಯಾಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ತಿಲ್ಲ..? ಮುಸ್ಲಿಮರು ಅಂದ್ರೆ ಎಲ್ಲಾ ಪಕ್ಷದವರು ಹೆದರಿಕೊಳ್ತಾರೆ. ಮುಸ್ಲಿಮರನ್ನು ಕಂಡು ಭಯಪಡುವಂತದ್ದು ಏನಿದೆ.? ಮೇ. 1 ರ ಒಳಗೆ ಮಸೀದಿಗಳ ಆಜಾನ್ ಕೂಗು ನಿಲ್ಲಬೇಕು. ಇಲ್ಲದಿದ್ರೆ ಮೇ 09 ರಂದು ದೇಗುಲಗಳಲ್ಲಿ ಮಂತ್ರಘೋಷ ಮೊಳಗಿಸುತ್ತೇವೆ' ಎಂದು ಎಚ್ಚರಿಕೆ ನೀಡಿದ್ದಾರೆ. 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more