ಆಜಾನ್ ವಿರುದ್ಧ ಸಮರ: ಬಿಜೆಪಿ ಸರ್ಕಾರಕ್ಕೆ ಧಮ್‌ ಇದ್ದಿದ್ರೆ ಕ್ರಮ ಕೈಗೊಳ್ಳುತ್ತಿದ್ರು: ಮುತಾಲಿಕ್‌

ಆಜಾನ್ ವಿರುದ್ಧ ಸಮರ: ಬಿಜೆಪಿ ಸರ್ಕಾರಕ್ಕೆ ಧಮ್‌ ಇದ್ದಿದ್ರೆ ಕ್ರಮ ಕೈಗೊಳ್ಳುತ್ತಿದ್ರು: ಮುತಾಲಿಕ್‌

Published : Apr 21, 2022, 02:39 PM ISTUpdated : Apr 21, 2022, 04:23 PM IST

ಆಜಾನ್ VS ಭಜನೆ (Ajaan VS Bhajana) ದಂಗಲ್ ಜೋರಾಗಿದೆ. ಆಜಾನ್ ವಿರುದ್ಧ ಹಿಂದೂ ಪರ ಸಂಘಟನೆಗಳು ಸಮರ ಸಾರಿವೆ. ಮೇ 09 ರೊಳಗೆ ಮಸೀದಿಗಳ ಮೈಕ್‌ಗಳನ್ನು (Loudspeaker) ತೆರವುಗೊಳಿಸಬೇಕು. ಇಲ್ಲದಿದ್ದರೆ ದಿನಕ್ಕೆ 5 ಬಾರಿ ದೇಗುಲಗಳಲ್ಲಿ ಹನುಮಾನ್ ಚಾಲೀಸ್ (Hanuman Chalis) ಪಠಿಸುತ್ತೇವೆ ಎಂದು ಎಚ್ಚರಿಕೆ ನೀಡಿವೆ. 

ಬೆಂಗಳೂರು (ಏ. 21): ಆಜಾನ್ VS ಭಜನೆ (Ajaan VS Bhajana) ದಂಗಲ್ ಜೋರಾಗಿದೆ. ಆಜಾನ್ ವಿರುದ್ಧ ಹಿಂದೂ ಪರ ಸಂಘಟನೆಗಳು ಸಮರ ಸಾರಿವೆ. ಮೇ 09 ರೊಳಗೆ ಮಸೀದಿಗಳ ಮೈಕ್‌ಗಳನ್ನು (Loudspeaker) ತೆರವುಗೊಳಿಸಬೇಕು. ಇಲ್ಲದಿದ್ದರೆ ದಿನಕ್ಕೆ 5 ಬಾರಿ ದೇಗುಲಗಳಲ್ಲಿ ಹನುಮಾನ್ ಚಾಲೀಸ್ (Hanuman Chalis) ಪಠಿಸುತ್ತೇವೆ ಎಂದು ಎಚ್ಚರಿಕೆ ನೀಡಿವೆ. 

'ಸರ್ಕಾರಕ್ಕೆ ಧಮ್ ಇದ್ದಿದ್ರೆ ಕ್ರಮ ಕೈಗೊಳ್ಳುತ್ತಿದ್ರು. ಯೋಗಿಯಂತೆ ಯಾಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ತಿಲ್ಲ..? ಮುಸ್ಲಿಮರು ಅಂದ್ರೆ ಎಲ್ಲಾ ಪಕ್ಷದವರು ಹೆದರಿಕೊಳ್ತಾರೆ. ಮುಸ್ಲಿಮರನ್ನು ಕಂಡು ಭಯಪಡುವಂತದ್ದು ಏನಿದೆ.? ಮೇ. 1 ರ ಒಳಗೆ ಮಸೀದಿಗಳ ಆಜಾನ್ ಕೂಗು ನಿಲ್ಲಬೇಕು. ಇಲ್ಲದಿದ್ರೆ ಮೇ 09 ರಂದು ದೇಗುಲಗಳಲ್ಲಿ ಮಂತ್ರಘೋಷ ಮೊಳಗಿಸುತ್ತೇವೆ' ಎಂದು ಎಚ್ಚರಿಕೆ ನೀಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more