ಆಜಾನ್ ವಿರುದ್ಧ ಸಮರ: ಬಿಜೆಪಿ ಸರ್ಕಾರಕ್ಕೆ ಧಮ್‌ ಇದ್ದಿದ್ರೆ ಕ್ರಮ ಕೈಗೊಳ್ಳುತ್ತಿದ್ರು: ಮುತಾಲಿಕ್‌

ಆಜಾನ್ ವಿರುದ್ಧ ಸಮರ: ಬಿಜೆಪಿ ಸರ್ಕಾರಕ್ಕೆ ಧಮ್‌ ಇದ್ದಿದ್ರೆ ಕ್ರಮ ಕೈಗೊಳ್ಳುತ್ತಿದ್ರು: ಮುತಾಲಿಕ್‌

Published : Apr 21, 2022, 02:39 PM ISTUpdated : Apr 21, 2022, 04:23 PM IST

ಆಜಾನ್ VS ಭಜನೆ (Ajaan VS Bhajana) ದಂಗಲ್ ಜೋರಾಗಿದೆ. ಆಜಾನ್ ವಿರುದ್ಧ ಹಿಂದೂ ಪರ ಸಂಘಟನೆಗಳು ಸಮರ ಸಾರಿವೆ. ಮೇ 09 ರೊಳಗೆ ಮಸೀದಿಗಳ ಮೈಕ್‌ಗಳನ್ನು (Loudspeaker) ತೆರವುಗೊಳಿಸಬೇಕು. ಇಲ್ಲದಿದ್ದರೆ ದಿನಕ್ಕೆ 5 ಬಾರಿ ದೇಗುಲಗಳಲ್ಲಿ ಹನುಮಾನ್ ಚಾಲೀಸ್ (Hanuman Chalis) ಪಠಿಸುತ್ತೇವೆ ಎಂದು ಎಚ್ಚರಿಕೆ ನೀಡಿವೆ. 

ಬೆಂಗಳೂರು (ಏ. 21): ಆಜಾನ್ VS ಭಜನೆ (Ajaan VS Bhajana) ದಂಗಲ್ ಜೋರಾಗಿದೆ. ಆಜಾನ್ ವಿರುದ್ಧ ಹಿಂದೂ ಪರ ಸಂಘಟನೆಗಳು ಸಮರ ಸಾರಿವೆ. ಮೇ 09 ರೊಳಗೆ ಮಸೀದಿಗಳ ಮೈಕ್‌ಗಳನ್ನು (Loudspeaker) ತೆರವುಗೊಳಿಸಬೇಕು. ಇಲ್ಲದಿದ್ದರೆ ದಿನಕ್ಕೆ 5 ಬಾರಿ ದೇಗುಲಗಳಲ್ಲಿ ಹನುಮಾನ್ ಚಾಲೀಸ್ (Hanuman Chalis) ಪಠಿಸುತ್ತೇವೆ ಎಂದು ಎಚ್ಚರಿಕೆ ನೀಡಿವೆ. 

'ಸರ್ಕಾರಕ್ಕೆ ಧಮ್ ಇದ್ದಿದ್ರೆ ಕ್ರಮ ಕೈಗೊಳ್ಳುತ್ತಿದ್ರು. ಯೋಗಿಯಂತೆ ಯಾಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ತಿಲ್ಲ..? ಮುಸ್ಲಿಮರು ಅಂದ್ರೆ ಎಲ್ಲಾ ಪಕ್ಷದವರು ಹೆದರಿಕೊಳ್ತಾರೆ. ಮುಸ್ಲಿಮರನ್ನು ಕಂಡು ಭಯಪಡುವಂತದ್ದು ಏನಿದೆ.? ಮೇ. 1 ರ ಒಳಗೆ ಮಸೀದಿಗಳ ಆಜಾನ್ ಕೂಗು ನಿಲ್ಲಬೇಕು. ಇಲ್ಲದಿದ್ರೆ ಮೇ 09 ರಂದು ದೇಗುಲಗಳಲ್ಲಿ ಮಂತ್ರಘೋಷ ಮೊಳಗಿಸುತ್ತೇವೆ' ಎಂದು ಎಚ್ಚರಿಕೆ ನೀಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more