ಅತ್ಯಂತ ಮೋಸ, ಮರುತನಿಖೆಯಾಗಲಿ: ಪರೇಶ್ ಮೇಸ್ತಾ ಸಾವು, ಸಿಬಿಐ ವರದಿಗೆ ಮುತಾಲಿಕ್ ಕಿಡಿ

ಅತ್ಯಂತ ಮೋಸ, ಮರುತನಿಖೆಯಾಗಲಿ: ಪರೇಶ್ ಮೇಸ್ತಾ ಸಾವು, ಸಿಬಿಐ ವರದಿಗೆ ಮುತಾಲಿಕ್ ಕಿಡಿ

Published : Oct 04, 2022, 03:35 PM ISTUpdated : Oct 04, 2022, 03:41 PM IST

Pramod Muthalik on Paresh Mesta Case: ಪರೇಶ್ ಮೇಸ್ತಾನನ್ನು ನೂರಕ್ಕೆ ನೂರು ಕೊಲೆ ಮಾಡಲಾಗಿದೆ ಎಂದು ಪ್ರಮೋದ್‌ ಮುತಾಲಿಕ್‌ ಹೇಳಿದರು 

ಉಡುಪಿ (ಅ. 04): ಪರೇಶ್ ಮೇಸ್ತಾನನ್ನು ನೂರಕ್ಕೆ ನೂರು ಕೊಲೆ ಮಾಡಲಾಗಿದೆ, ಸಹಜ ಸಾವು ಅನ್ನೋದು ತಪ್ಪು,  ಈ ಪ್ರಕ್ರಿಯೆ ಅನ್ಯಾಯವಾಗಿದೆ, ನಾನು ಇದನ್ನು ಧಿಕ್ಕರಿಸುತ್ತೇನೆ, ವಿರೋಧಿಸುತ್ತೇನೆ, ಇದು ಅತ್ಯಂತ ಮೋಸ ಮಾಡಿದ ವರದಿ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದರು. ಉಡುಪಿ ಪರೇಶ್ ಮೆಸ್ತ ಕೊಲೆಯಲ್ಲ ಆಕಸ್ಮಿಕ ಸಾವು, ಸಿಬಿಐ ವರದಿ ವಿಚಾರಕ್ಕೆ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಅವರು " 2017ರಲ್ಲಿ ಪರೇಶ್ ಮೆಸ್ತ ಹತ್ಯೆ ಆಯಿತು, ಇಡೀ ರಾಜ್ಯದ್ಯಂತ ಹಿಂದುಗಳ ಪ್ರತಿಭಟಿಸಿದರು, ಗೃಹ ಸಚಿವ ಅಮಿತ್ ಶಾ ಕೂಡ ಅವರ ಮನೆಗೆ ಭೇಟಿ ಕೊಟ್ಟರು, ಆ ಗಂಭೀರ ಪ್ರಕರಣವಾದಾಗ ಮುಖ್ಯಮಂತ್ರಿಯ ಸಿದ್ದರಾಮಯ್ಯ ಆಗಿದ್ರು, ಆ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಎಲ್ಲಾ ಸಾಕ್ಷ್ಯಗಳನ್ನು ನಾಶ ಮಾಡಿದೆ" ಎಂದರು. 

"ಮೂರು ವರ್ಷದ ನಂತರ ಸಿಬಿಐ ಬಿ ರಿಪೋರ್ಟ್ ಹಾಕಿದೆ, ಈಗಿನ ಕೇಂದ್ರ ಸರ್ಕಾರ ಕೇಸನ್ನು ರಿ ಓಪನ್ ಮಾಡಬೇಕು, ಸಂಪೂರ್ಣವಾಗಿ ತನಿಖೆ ಮಾಡಬೇಕು, ರಾಜ್ಯದ್ಯಂತ ಶ್ರೀರಾಮ ಸೇನೆ ಹೋರಾಟ ಮಾಡುತ್ತದೆ, ಇದು ಹಿಂದುತ್ವಕ್ಕೆ, ಕುಟುಂಬಕ್ಕೆ ಅನ್ಯಾಯ ಮಾಡಿದ ವರದಿ. ತಪ್ಪಿತಸ್ಥರು ಮುಸ್ಲಿಂ ಗೂಂಡಾ ಕಿಡಿಗೇಡಿಗಳು" ಎಂದು ಪ್ರಮೋದ್‌ ಮುತಾಲಿಕ್‌ ಕಿಡಿಕಾರಿದರು 

Paresh Mesta ಸಾವು ಕೊಲೆಯಲ್ಲ, ಸಹಜ ಸಾವು : ಸಿಬಿಐ ವರದಿ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more