ಅತ್ಯಂತ ಮೋಸ, ಮರುತನಿಖೆಯಾಗಲಿ: ಪರೇಶ್ ಮೇಸ್ತಾ ಸಾವು, ಸಿಬಿಐ ವರದಿಗೆ ಮುತಾಲಿಕ್ ಕಿಡಿ

ಅತ್ಯಂತ ಮೋಸ, ಮರುತನಿಖೆಯಾಗಲಿ: ಪರೇಶ್ ಮೇಸ್ತಾ ಸಾವು, ಸಿಬಿಐ ವರದಿಗೆ ಮುತಾಲಿಕ್ ಕಿಡಿ

Published : Oct 04, 2022, 03:35 PM ISTUpdated : Oct 04, 2022, 03:41 PM IST

Pramod Muthalik on Paresh Mesta Case: ಪರೇಶ್ ಮೇಸ್ತಾನನ್ನು ನೂರಕ್ಕೆ ನೂರು ಕೊಲೆ ಮಾಡಲಾಗಿದೆ ಎಂದು ಪ್ರಮೋದ್‌ ಮುತಾಲಿಕ್‌ ಹೇಳಿದರು 

ಉಡುಪಿ (ಅ. 04): ಪರೇಶ್ ಮೇಸ್ತಾನನ್ನು ನೂರಕ್ಕೆ ನೂರು ಕೊಲೆ ಮಾಡಲಾಗಿದೆ, ಸಹಜ ಸಾವು ಅನ್ನೋದು ತಪ್ಪು,  ಈ ಪ್ರಕ್ರಿಯೆ ಅನ್ಯಾಯವಾಗಿದೆ, ನಾನು ಇದನ್ನು ಧಿಕ್ಕರಿಸುತ್ತೇನೆ, ವಿರೋಧಿಸುತ್ತೇನೆ, ಇದು ಅತ್ಯಂತ ಮೋಸ ಮಾಡಿದ ವರದಿ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದರು. ಉಡುಪಿ ಪರೇಶ್ ಮೆಸ್ತ ಕೊಲೆಯಲ್ಲ ಆಕಸ್ಮಿಕ ಸಾವು, ಸಿಬಿಐ ವರದಿ ವಿಚಾರಕ್ಕೆ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಅವರು " 2017ರಲ್ಲಿ ಪರೇಶ್ ಮೆಸ್ತ ಹತ್ಯೆ ಆಯಿತು, ಇಡೀ ರಾಜ್ಯದ್ಯಂತ ಹಿಂದುಗಳ ಪ್ರತಿಭಟಿಸಿದರು, ಗೃಹ ಸಚಿವ ಅಮಿತ್ ಶಾ ಕೂಡ ಅವರ ಮನೆಗೆ ಭೇಟಿ ಕೊಟ್ಟರು, ಆ ಗಂಭೀರ ಪ್ರಕರಣವಾದಾಗ ಮುಖ್ಯಮಂತ್ರಿಯ ಸಿದ್ದರಾಮಯ್ಯ ಆಗಿದ್ರು, ಆ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಎಲ್ಲಾ ಸಾಕ್ಷ್ಯಗಳನ್ನು ನಾಶ ಮಾಡಿದೆ" ಎಂದರು. 

"ಮೂರು ವರ್ಷದ ನಂತರ ಸಿಬಿಐ ಬಿ ರಿಪೋರ್ಟ್ ಹಾಕಿದೆ, ಈಗಿನ ಕೇಂದ್ರ ಸರ್ಕಾರ ಕೇಸನ್ನು ರಿ ಓಪನ್ ಮಾಡಬೇಕು, ಸಂಪೂರ್ಣವಾಗಿ ತನಿಖೆ ಮಾಡಬೇಕು, ರಾಜ್ಯದ್ಯಂತ ಶ್ರೀರಾಮ ಸೇನೆ ಹೋರಾಟ ಮಾಡುತ್ತದೆ, ಇದು ಹಿಂದುತ್ವಕ್ಕೆ, ಕುಟುಂಬಕ್ಕೆ ಅನ್ಯಾಯ ಮಾಡಿದ ವರದಿ. ತಪ್ಪಿತಸ್ಥರು ಮುಸ್ಲಿಂ ಗೂಂಡಾ ಕಿಡಿಗೇಡಿಗಳು" ಎಂದು ಪ್ರಮೋದ್‌ ಮುತಾಲಿಕ್‌ ಕಿಡಿಕಾರಿದರು 

Paresh Mesta ಸಾವು ಕೊಲೆಯಲ್ಲ, ಸಹಜ ಸಾವು : ಸಿಬಿಐ ವರದಿ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more