ಅತ್ಯಂತ ಮೋಸ, ಮರುತನಿಖೆಯಾಗಲಿ: ಪರೇಶ್ ಮೇಸ್ತಾ ಸಾವು, ಸಿಬಿಐ ವರದಿಗೆ ಮುತಾಲಿಕ್ ಕಿಡಿ

ಅತ್ಯಂತ ಮೋಸ, ಮರುತನಿಖೆಯಾಗಲಿ: ಪರೇಶ್ ಮೇಸ್ತಾ ಸಾವು, ಸಿಬಿಐ ವರದಿಗೆ ಮುತಾಲಿಕ್ ಕಿಡಿ

Published : Oct 04, 2022, 03:35 PM ISTUpdated : Oct 04, 2022, 03:41 PM IST

Pramod Muthalik on Paresh Mesta Case: ಪರೇಶ್ ಮೇಸ್ತಾನನ್ನು ನೂರಕ್ಕೆ ನೂರು ಕೊಲೆ ಮಾಡಲಾಗಿದೆ ಎಂದು ಪ್ರಮೋದ್‌ ಮುತಾಲಿಕ್‌ ಹೇಳಿದರು 

ಉಡುಪಿ (ಅ. 04): ಪರೇಶ್ ಮೇಸ್ತಾನನ್ನು ನೂರಕ್ಕೆ ನೂರು ಕೊಲೆ ಮಾಡಲಾಗಿದೆ, ಸಹಜ ಸಾವು ಅನ್ನೋದು ತಪ್ಪು,  ಈ ಪ್ರಕ್ರಿಯೆ ಅನ್ಯಾಯವಾಗಿದೆ, ನಾನು ಇದನ್ನು ಧಿಕ್ಕರಿಸುತ್ತೇನೆ, ವಿರೋಧಿಸುತ್ತೇನೆ, ಇದು ಅತ್ಯಂತ ಮೋಸ ಮಾಡಿದ ವರದಿ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದರು. ಉಡುಪಿ ಪರೇಶ್ ಮೆಸ್ತ ಕೊಲೆಯಲ್ಲ ಆಕಸ್ಮಿಕ ಸಾವು, ಸಿಬಿಐ ವರದಿ ವಿಚಾರಕ್ಕೆ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಅವರು " 2017ರಲ್ಲಿ ಪರೇಶ್ ಮೆಸ್ತ ಹತ್ಯೆ ಆಯಿತು, ಇಡೀ ರಾಜ್ಯದ್ಯಂತ ಹಿಂದುಗಳ ಪ್ರತಿಭಟಿಸಿದರು, ಗೃಹ ಸಚಿವ ಅಮಿತ್ ಶಾ ಕೂಡ ಅವರ ಮನೆಗೆ ಭೇಟಿ ಕೊಟ್ಟರು, ಆ ಗಂಭೀರ ಪ್ರಕರಣವಾದಾಗ ಮುಖ್ಯಮಂತ್ರಿಯ ಸಿದ್ದರಾಮಯ್ಯ ಆಗಿದ್ರು, ಆ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಎಲ್ಲಾ ಸಾಕ್ಷ್ಯಗಳನ್ನು ನಾಶ ಮಾಡಿದೆ" ಎಂದರು. 

"ಮೂರು ವರ್ಷದ ನಂತರ ಸಿಬಿಐ ಬಿ ರಿಪೋರ್ಟ್ ಹಾಕಿದೆ, ಈಗಿನ ಕೇಂದ್ರ ಸರ್ಕಾರ ಕೇಸನ್ನು ರಿ ಓಪನ್ ಮಾಡಬೇಕು, ಸಂಪೂರ್ಣವಾಗಿ ತನಿಖೆ ಮಾಡಬೇಕು, ರಾಜ್ಯದ್ಯಂತ ಶ್ರೀರಾಮ ಸೇನೆ ಹೋರಾಟ ಮಾಡುತ್ತದೆ, ಇದು ಹಿಂದುತ್ವಕ್ಕೆ, ಕುಟುಂಬಕ್ಕೆ ಅನ್ಯಾಯ ಮಾಡಿದ ವರದಿ. ತಪ್ಪಿತಸ್ಥರು ಮುಸ್ಲಿಂ ಗೂಂಡಾ ಕಿಡಿಗೇಡಿಗಳು" ಎಂದು ಪ್ರಮೋದ್‌ ಮುತಾಲಿಕ್‌ ಕಿಡಿಕಾರಿದರು 

Paresh Mesta ಸಾವು ಕೊಲೆಯಲ್ಲ, ಸಹಜ ಸಾವು : ಸಿಬಿಐ ವರದಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more