ದಶಪಥ ಯೋಜನೆ ಬಗ್ಗೆ ಅನುಮಾನ ಇದ್ರೆ ತಜ್ಞರನ್ನು ಕರೆತಂದು ಪರಿಶೀಲಿಸಲಿ: ಪ್ರತಾಪ್ ಸಿಂಹ

ದಶಪಥ ಯೋಜನೆ ಬಗ್ಗೆ ಅನುಮಾನ ಇದ್ರೆ ತಜ್ಞರನ್ನು ಕರೆತಂದು ಪರಿಶೀಲಿಸಲಿ: ಪ್ರತಾಪ್ ಸಿಂಹ

Published : Aug 18, 2021, 05:30 PM IST

ನಿಗದಿತ ಸಮಯಕ್ಕಿಂತ ಮೊದಲೇ ಬೆಂಗಳೂರು ಮತ್ತು ಮೈಸೂರು ನಡುವೆ ದಶಪಥ ಹೆದ್ದಾರಿ ನಿರ್ಮಾಣವಾಗುತ್ತಿದೆ. ಈ ದಶಪಥ ಹೆದ್ದಾರಿ ಬಗ್ಗೆ ಸಂಸದೆ ಸುಮಲತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಆ. 18): ನಿಗದಿತ ಸಮಯಕ್ಕಿಂತ ಮೊದಲೇ ಬೆಂಗಳೂರು ಮತ್ತು ಮೈಸೂರು ನಡುವೆ ದಶಪಥ ಹೆದ್ದಾರಿ ನಿರ್ಮಾಣವಾಗುತ್ತಿದೆ. ಈ ದಶಪಥ ಹೆದ್ದಾರಿ ಬಗ್ಗೆ ಸಂಸದೆ ಸುಮಲತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

'ಅನುಮಾನ ಇದ್ದವರನ್ನು ತಜ್ಞರನ್ನು ಕರೆತಂದು ಪರಿಶೀಲಿಸಲಿ. ಆ ರಸ್ತೆಯ ಕ್ವಾಲಿಟಿ ಚೆಕ್ ಮಾಡಿ. ಸುಮಲತಾ ಸಂಸದೆಯಾಗುವ ಮೊದಲೇ ಮೋದಿಯವರು ಈ ಯೋಜನೆಯನ್ನು ಘೋಷಿಸಿದ್ದರು. ಇದು ಮೈಸೂರಿಗೆ ತಂದ ಯೋಜನೆ. ಇದು ಮಂಡ್ಯ/ರಾಮನಗರಕ್ಕೆ ತಂದ ಯೋಜನೆಯಲ್ಲ' ಎಂದು ಸಂಸದ ಪ್ರತಾಪ್ ಸಿಂಹ ಟಾಂಗ್ ಹೇಳಿದ್ದಾರೆ.

 

ಮೈಸೂರು-ಬೆಂಗಳೂರು ನಡುವಿನ ದಶಪಥಗಳ ಆರ್ಥಿಕ ಕಾರಿಡಾರ್‌ ಹೆದ್ದಾರಿ ದಾಖಲೆಯ ವೇಗದಲ್ಲಿ ನಿರ್ಮಾಣವಾಗುತ್ತಿದೆ. 8172 ಕೋಟಿ ರು. ವೆಚ್ಚದ ಈ ಕಾಮಗಾರಿ 2022ರ ಅಕ್ಟೋಬರ್‌ಗೆ ಮುಕ್ತಾಯವಾಗಲಿದೆ. ಪ್ರಸ್ತುತ 3 ಗಂಟೆ ಇರುವ ಪ್ರಯಾಣದ ಸಮಯ ಹೆದ್ದಾರಿ ನಿರ್ಮಾಣದಿಂದ 90 ನಿಮಿಷಕ್ಕೆ ಇಳಿಯಲಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!