ದಶಪಥ ಯೋಜನೆ ಬಗ್ಗೆ ಅನುಮಾನ ಇದ್ರೆ ತಜ್ಞರನ್ನು ಕರೆತಂದು ಪರಿಶೀಲಿಸಲಿ: ಪ್ರತಾಪ್ ಸಿಂಹ

ದಶಪಥ ಯೋಜನೆ ಬಗ್ಗೆ ಅನುಮಾನ ಇದ್ರೆ ತಜ್ಞರನ್ನು ಕರೆತಂದು ಪರಿಶೀಲಿಸಲಿ: ಪ್ರತಾಪ್ ಸಿಂಹ

Suvarna News   | Asianet News
Published : Aug 18, 2021, 05:30 PM IST

ನಿಗದಿತ ಸಮಯಕ್ಕಿಂತ ಮೊದಲೇ ಬೆಂಗಳೂರು ಮತ್ತು ಮೈಸೂರು ನಡುವೆ ದಶಪಥ ಹೆದ್ದಾರಿ ನಿರ್ಮಾಣವಾಗುತ್ತಿದೆ. ಈ ದಶಪಥ ಹೆದ್ದಾರಿ ಬಗ್ಗೆ ಸಂಸದೆ ಸುಮಲತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಆ. 18): ನಿಗದಿತ ಸಮಯಕ್ಕಿಂತ ಮೊದಲೇ ಬೆಂಗಳೂರು ಮತ್ತು ಮೈಸೂರು ನಡುವೆ ದಶಪಥ ಹೆದ್ದಾರಿ ನಿರ್ಮಾಣವಾಗುತ್ತಿದೆ. ಈ ದಶಪಥ ಹೆದ್ದಾರಿ ಬಗ್ಗೆ ಸಂಸದೆ ಸುಮಲತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

'ಅನುಮಾನ ಇದ್ದವರನ್ನು ತಜ್ಞರನ್ನು ಕರೆತಂದು ಪರಿಶೀಲಿಸಲಿ. ಆ ರಸ್ತೆಯ ಕ್ವಾಲಿಟಿ ಚೆಕ್ ಮಾಡಿ. ಸುಮಲತಾ ಸಂಸದೆಯಾಗುವ ಮೊದಲೇ ಮೋದಿಯವರು ಈ ಯೋಜನೆಯನ್ನು ಘೋಷಿಸಿದ್ದರು. ಇದು ಮೈಸೂರಿಗೆ ತಂದ ಯೋಜನೆ. ಇದು ಮಂಡ್ಯ/ರಾಮನಗರಕ್ಕೆ ತಂದ ಯೋಜನೆಯಲ್ಲ' ಎಂದು ಸಂಸದ ಪ್ರತಾಪ್ ಸಿಂಹ ಟಾಂಗ್ ಹೇಳಿದ್ದಾರೆ.

 

ಮೈಸೂರು-ಬೆಂಗಳೂರು ನಡುವಿನ ದಶಪಥಗಳ ಆರ್ಥಿಕ ಕಾರಿಡಾರ್‌ ಹೆದ್ದಾರಿ ದಾಖಲೆಯ ವೇಗದಲ್ಲಿ ನಿರ್ಮಾಣವಾಗುತ್ತಿದೆ. 8172 ಕೋಟಿ ರು. ವೆಚ್ಚದ ಈ ಕಾಮಗಾರಿ 2022ರ ಅಕ್ಟೋಬರ್‌ಗೆ ಮುಕ್ತಾಯವಾಗಲಿದೆ. ಪ್ರಸ್ತುತ 3 ಗಂಟೆ ಇರುವ ಪ್ರಯಾಣದ ಸಮಯ ಹೆದ್ದಾರಿ ನಿರ್ಮಾಣದಿಂದ 90 ನಿಮಿಷಕ್ಕೆ ಇಳಿಯಲಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!