ದಶಪಥ ಯೋಜನೆ ಬಗ್ಗೆ ಅನುಮಾನ ಇದ್ರೆ ತಜ್ಞರನ್ನು ಕರೆತಂದು ಪರಿಶೀಲಿಸಲಿ: ಪ್ರತಾಪ್ ಸಿಂಹ

ದಶಪಥ ಯೋಜನೆ ಬಗ್ಗೆ ಅನುಮಾನ ಇದ್ರೆ ತಜ್ಞರನ್ನು ಕರೆತಂದು ಪರಿಶೀಲಿಸಲಿ: ಪ್ರತಾಪ್ ಸಿಂಹ

Suvarna News   | Asianet News
Published : Aug 18, 2021, 05:30 PM IST

ನಿಗದಿತ ಸಮಯಕ್ಕಿಂತ ಮೊದಲೇ ಬೆಂಗಳೂರು ಮತ್ತು ಮೈಸೂರು ನಡುವೆ ದಶಪಥ ಹೆದ್ದಾರಿ ನಿರ್ಮಾಣವಾಗುತ್ತಿದೆ. ಈ ದಶಪಥ ಹೆದ್ದಾರಿ ಬಗ್ಗೆ ಸಂಸದೆ ಸುಮಲತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಆ. 18): ನಿಗದಿತ ಸಮಯಕ್ಕಿಂತ ಮೊದಲೇ ಬೆಂಗಳೂರು ಮತ್ತು ಮೈಸೂರು ನಡುವೆ ದಶಪಥ ಹೆದ್ದಾರಿ ನಿರ್ಮಾಣವಾಗುತ್ತಿದೆ. ಈ ದಶಪಥ ಹೆದ್ದಾರಿ ಬಗ್ಗೆ ಸಂಸದೆ ಸುಮಲತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

'ಅನುಮಾನ ಇದ್ದವರನ್ನು ತಜ್ಞರನ್ನು ಕರೆತಂದು ಪರಿಶೀಲಿಸಲಿ. ಆ ರಸ್ತೆಯ ಕ್ವಾಲಿಟಿ ಚೆಕ್ ಮಾಡಿ. ಸುಮಲತಾ ಸಂಸದೆಯಾಗುವ ಮೊದಲೇ ಮೋದಿಯವರು ಈ ಯೋಜನೆಯನ್ನು ಘೋಷಿಸಿದ್ದರು. ಇದು ಮೈಸೂರಿಗೆ ತಂದ ಯೋಜನೆ. ಇದು ಮಂಡ್ಯ/ರಾಮನಗರಕ್ಕೆ ತಂದ ಯೋಜನೆಯಲ್ಲ' ಎಂದು ಸಂಸದ ಪ್ರತಾಪ್ ಸಿಂಹ ಟಾಂಗ್ ಹೇಳಿದ್ದಾರೆ.

 

ಮೈಸೂರು-ಬೆಂಗಳೂರು ನಡುವಿನ ದಶಪಥಗಳ ಆರ್ಥಿಕ ಕಾರಿಡಾರ್‌ ಹೆದ್ದಾರಿ ದಾಖಲೆಯ ವೇಗದಲ್ಲಿ ನಿರ್ಮಾಣವಾಗುತ್ತಿದೆ. 8172 ಕೋಟಿ ರು. ವೆಚ್ಚದ ಈ ಕಾಮಗಾರಿ 2022ರ ಅಕ್ಟೋಬರ್‌ಗೆ ಮುಕ್ತಾಯವಾಗಲಿದೆ. ಪ್ರಸ್ತುತ 3 ಗಂಟೆ ಇರುವ ಪ್ರಯಾಣದ ಸಮಯ ಹೆದ್ದಾರಿ ನಿರ್ಮಾಣದಿಂದ 90 ನಿಮಿಷಕ್ಕೆ ಇಳಿಯಲಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!