ದಶಪಥ ಯೋಜನೆ ಬಗ್ಗೆ ಅನುಮಾನ ಇದ್ರೆ ತಜ್ಞರನ್ನು ಕರೆತಂದು ಪರಿಶೀಲಿಸಲಿ: ಪ್ರತಾಪ್ ಸಿಂಹ

ದಶಪಥ ಯೋಜನೆ ಬಗ್ಗೆ ಅನುಮಾನ ಇದ್ರೆ ತಜ್ಞರನ್ನು ಕರೆತಂದು ಪರಿಶೀಲಿಸಲಿ: ಪ್ರತಾಪ್ ಸಿಂಹ

Suvarna News   | Asianet News
Published : Aug 18, 2021, 05:30 PM IST

ನಿಗದಿತ ಸಮಯಕ್ಕಿಂತ ಮೊದಲೇ ಬೆಂಗಳೂರು ಮತ್ತು ಮೈಸೂರು ನಡುವೆ ದಶಪಥ ಹೆದ್ದಾರಿ ನಿರ್ಮಾಣವಾಗುತ್ತಿದೆ. ಈ ದಶಪಥ ಹೆದ್ದಾರಿ ಬಗ್ಗೆ ಸಂಸದೆ ಸುಮಲತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಆ. 18): ನಿಗದಿತ ಸಮಯಕ್ಕಿಂತ ಮೊದಲೇ ಬೆಂಗಳೂರು ಮತ್ತು ಮೈಸೂರು ನಡುವೆ ದಶಪಥ ಹೆದ್ದಾರಿ ನಿರ್ಮಾಣವಾಗುತ್ತಿದೆ. ಈ ದಶಪಥ ಹೆದ್ದಾರಿ ಬಗ್ಗೆ ಸಂಸದೆ ಸುಮಲತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

'ಅನುಮಾನ ಇದ್ದವರನ್ನು ತಜ್ಞರನ್ನು ಕರೆತಂದು ಪರಿಶೀಲಿಸಲಿ. ಆ ರಸ್ತೆಯ ಕ್ವಾಲಿಟಿ ಚೆಕ್ ಮಾಡಿ. ಸುಮಲತಾ ಸಂಸದೆಯಾಗುವ ಮೊದಲೇ ಮೋದಿಯವರು ಈ ಯೋಜನೆಯನ್ನು ಘೋಷಿಸಿದ್ದರು. ಇದು ಮೈಸೂರಿಗೆ ತಂದ ಯೋಜನೆ. ಇದು ಮಂಡ್ಯ/ರಾಮನಗರಕ್ಕೆ ತಂದ ಯೋಜನೆಯಲ್ಲ' ಎಂದು ಸಂಸದ ಪ್ರತಾಪ್ ಸಿಂಹ ಟಾಂಗ್ ಹೇಳಿದ್ದಾರೆ.

 

ಮೈಸೂರು-ಬೆಂಗಳೂರು ನಡುವಿನ ದಶಪಥಗಳ ಆರ್ಥಿಕ ಕಾರಿಡಾರ್‌ ಹೆದ್ದಾರಿ ದಾಖಲೆಯ ವೇಗದಲ್ಲಿ ನಿರ್ಮಾಣವಾಗುತ್ತಿದೆ. 8172 ಕೋಟಿ ರು. ವೆಚ್ಚದ ಈ ಕಾಮಗಾರಿ 2022ರ ಅಕ್ಟೋಬರ್‌ಗೆ ಮುಕ್ತಾಯವಾಗಲಿದೆ. ಪ್ರಸ್ತುತ 3 ಗಂಟೆ ಇರುವ ಪ್ರಯಾಣದ ಸಮಯ ಹೆದ್ದಾರಿ ನಿರ್ಮಾಣದಿಂದ 90 ನಿಮಿಷಕ್ಕೆ ಇಳಿಯಲಿದೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?