'SDPI ಮೇಲೆ ನಿಷೇಧ ಹೇರಬೇಕು ಎಂದಾಗ ಸಿದ್ದರಾಮಯ್ಯನವರಿಗೆ ಏಕೆ ನೋವಾಗುತ್ತದೆ'?

'SDPI ಮೇಲೆ ನಿಷೇಧ ಹೇರಬೇಕು ಎಂದಾಗ ಸಿದ್ದರಾಮಯ್ಯನವರಿಗೆ ಏಕೆ ನೋವಾಗುತ್ತದೆ'?

Published : Aug 20, 2020, 05:20 PM IST

 SDPI ಮೇಲೆ ನಿಷೇಧ ಹೇರಬೇಕು ಎಂಬ ಮಾತು ಬಂದಾಗಲೆಲ್ಲಾ ಸಿದ್ದರಾಮಯ್ಯನವರಿಗೆ ಯಾಕಾಗಿ ನೋವಾಗುತ್ತದೆ? SDPI ರಕ್ಷಿಸಲು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದರು. ಅಧಿಕಾರದಲ್ಲಿದ್ದಾಗ ದಲಿತರನ್ನು ಮಟ್ಟ ಹಾಕಲು ಕೆಲಸ ಮಾಡಿದ್ದರು' ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು. 

ಬೆಂಗಳೂರು (ಆ. 20): SDPI ಮೇಲೆ ನಿಷೇಧ ಹೇರಬೇಕು ಎಂಬ ಮಾತು ಬಂದಾಗಲೆಲ್ಲಾ ಸಿದ್ದರಾಮಯ್ಯನವರಿಗೆ ಯಾಕಾಗಿ ನೋವಾಗುತ್ತದೆ? SDPI ರಕ್ಷಿಸಲು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದರು. ಅಧಿಕಾರದಲ್ಲಿದ್ದಾಗ ದಲಿತರನ್ನು ಮಟ್ಟ ಹಾಕಲು ಕೆಲಸ ಮಾಡಿದ್ದರು' ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು. 

'ಪರಮೇಶ್ವರ್‌ಗೆ ಡಿಸಿಎಂ ಹುದ್ದೆ ತಪ್ಪಿಸಿದ್ದು ಇದೇ ಸಿದ್ದರಾಮಯ್ಯ. ಶ್ರೀನಿವಾಸ್ ಪ್ರಸಾದ್‌ರನ್ನು ತುಳಿದಿದ್ದು ಕೂಡಾ ಇದೇ ಸಿದ್ದರಾಮಯ್ಯ. ಈಗ ಅವರದೇ ಪಕ್ಷದ ಅಖಂಡ ಶ್ರೀನಿವಾಸ್‌ ಮೂರ್ತಿ ಅವರ ಮನೆ ಸುಟ್ಟು ಭಸ್ಮವಾದರೂ ಮಾತಾಡುತ್ತಿಲ್ಲ' ಎಂದು ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!