'SDPI ಮೇಲೆ ನಿಷೇಧ ಹೇರಬೇಕು ಎಂದಾಗ ಸಿದ್ದರಾಮಯ್ಯನವರಿಗೆ ಏಕೆ ನೋವಾಗುತ್ತದೆ'?

'SDPI ಮೇಲೆ ನಿಷೇಧ ಹೇರಬೇಕು ಎಂದಾಗ ಸಿದ್ದರಾಮಯ್ಯನವರಿಗೆ ಏಕೆ ನೋವಾಗುತ್ತದೆ'?

Published : Aug 20, 2020, 05:20 PM IST

 SDPI ಮೇಲೆ ನಿಷೇಧ ಹೇರಬೇಕು ಎಂಬ ಮಾತು ಬಂದಾಗಲೆಲ್ಲಾ ಸಿದ್ದರಾಮಯ್ಯನವರಿಗೆ ಯಾಕಾಗಿ ನೋವಾಗುತ್ತದೆ? SDPI ರಕ್ಷಿಸಲು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದರು. ಅಧಿಕಾರದಲ್ಲಿದ್ದಾಗ ದಲಿತರನ್ನು ಮಟ್ಟ ಹಾಕಲು ಕೆಲಸ ಮಾಡಿದ್ದರು' ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು. 

ಬೆಂಗಳೂರು (ಆ. 20): SDPI ಮೇಲೆ ನಿಷೇಧ ಹೇರಬೇಕು ಎಂಬ ಮಾತು ಬಂದಾಗಲೆಲ್ಲಾ ಸಿದ್ದರಾಮಯ್ಯನವರಿಗೆ ಯಾಕಾಗಿ ನೋವಾಗುತ್ತದೆ? SDPI ರಕ್ಷಿಸಲು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದರು. ಅಧಿಕಾರದಲ್ಲಿದ್ದಾಗ ದಲಿತರನ್ನು ಮಟ್ಟ ಹಾಕಲು ಕೆಲಸ ಮಾಡಿದ್ದರು' ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು. 

'ಪರಮೇಶ್ವರ್‌ಗೆ ಡಿಸಿಎಂ ಹುದ್ದೆ ತಪ್ಪಿಸಿದ್ದು ಇದೇ ಸಿದ್ದರಾಮಯ್ಯ. ಶ್ರೀನಿವಾಸ್ ಪ್ರಸಾದ್‌ರನ್ನು ತುಳಿದಿದ್ದು ಕೂಡಾ ಇದೇ ಸಿದ್ದರಾಮಯ್ಯ. ಈಗ ಅವರದೇ ಪಕ್ಷದ ಅಖಂಡ ಶ್ರೀನಿವಾಸ್‌ ಮೂರ್ತಿ ಅವರ ಮನೆ ಸುಟ್ಟು ಭಸ್ಮವಾದರೂ ಮಾತಾಡುತ್ತಿಲ್ಲ' ಎಂದು ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!