'SDPI ಮೇಲೆ ನಿಷೇಧ ಹೇರಬೇಕು ಎಂದಾಗ ಸಿದ್ದರಾಮಯ್ಯನವರಿಗೆ ಏಕೆ ನೋವಾಗುತ್ತದೆ'?

'SDPI ಮೇಲೆ ನಿಷೇಧ ಹೇರಬೇಕು ಎಂದಾಗ ಸಿದ್ದರಾಮಯ್ಯನವರಿಗೆ ಏಕೆ ನೋವಾಗುತ್ತದೆ'?

Published : Aug 20, 2020, 05:20 PM IST

 SDPI ಮೇಲೆ ನಿಷೇಧ ಹೇರಬೇಕು ಎಂಬ ಮಾತು ಬಂದಾಗಲೆಲ್ಲಾ ಸಿದ್ದರಾಮಯ್ಯನವರಿಗೆ ಯಾಕಾಗಿ ನೋವಾಗುತ್ತದೆ? SDPI ರಕ್ಷಿಸಲು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದರು. ಅಧಿಕಾರದಲ್ಲಿದ್ದಾಗ ದಲಿತರನ್ನು ಮಟ್ಟ ಹಾಕಲು ಕೆಲಸ ಮಾಡಿದ್ದರು' ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು. 

ಬೆಂಗಳೂರು (ಆ. 20): SDPI ಮೇಲೆ ನಿಷೇಧ ಹೇರಬೇಕು ಎಂಬ ಮಾತು ಬಂದಾಗಲೆಲ್ಲಾ ಸಿದ್ದರಾಮಯ್ಯನವರಿಗೆ ಯಾಕಾಗಿ ನೋವಾಗುತ್ತದೆ? SDPI ರಕ್ಷಿಸಲು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದರು. ಅಧಿಕಾರದಲ್ಲಿದ್ದಾಗ ದಲಿತರನ್ನು ಮಟ್ಟ ಹಾಕಲು ಕೆಲಸ ಮಾಡಿದ್ದರು' ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು. 

'ಪರಮೇಶ್ವರ್‌ಗೆ ಡಿಸಿಎಂ ಹುದ್ದೆ ತಪ್ಪಿಸಿದ್ದು ಇದೇ ಸಿದ್ದರಾಮಯ್ಯ. ಶ್ರೀನಿವಾಸ್ ಪ್ರಸಾದ್‌ರನ್ನು ತುಳಿದಿದ್ದು ಕೂಡಾ ಇದೇ ಸಿದ್ದರಾಮಯ್ಯ. ಈಗ ಅವರದೇ ಪಕ್ಷದ ಅಖಂಡ ಶ್ರೀನಿವಾಸ್‌ ಮೂರ್ತಿ ಅವರ ಮನೆ ಸುಟ್ಟು ಭಸ್ಮವಾದರೂ ಮಾತಾಡುತ್ತಿಲ್ಲ' ಎಂದು ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!