'ಜಮೀರ್ ಅಹ್ಮದ್ ಕರ್ನಾಟಕದ ಓವೈಸಿ ಇದ್ದಂತೆ'

'ಜಮೀರ್ ಅಹ್ಮದ್ ಕರ್ನಾಟಕದ ಓವೈಸಿ ಇದ್ದಂತೆ'

Published : Aug 20, 2020, 04:42 PM IST

'ಜಮೀರ್ ಅಹ್ಮದ್ ಕರ್ನಾಟಕದ ಓವೈಸಿ ಇದ್ದಂತೆ. ಗಲಭೆ ನಡೆದಲ್ಲೆಲ್ಲಾ ಜಮೀರ್ ಯಾಕಾಗಿ ಹೋಗುತ್ತಾರೆ'? ಅವರನ್ನು ಕಂಟ್ರೋಲ್ ಮಾಡಲು ಕಾಂಗ್ರೆಸ್‌ನಿಂದ ಸಾಧ್ಯವಾಗುತ್ತಿಲ್ಲ' ಎಂದು ಮೈಸೂರಲ್ಲಿ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ಧಾರೆ. 
 

ಬೆಂಗಳೂರು (ಆ. 20): 'ಜಮೀರ್ ಅಹ್ಮದ್ ಕರ್ನಾಟಕದ ಓವೈಸಿ ಇದ್ದಂತೆ. ಗಲಭೆ ನಡೆದಲ್ಲೆಲ್ಲಾ ಜಮೀರ್ ಯಾಕಾಗಿ ಹೋಗುತ್ತಾರೆ'? ಅವರನ್ನು ಕಂಟ್ರೋಲ್ ಮಾಡಲು ಕಾಂಗ್ರೆಸ್‌ನಿಂದ ಸಾಧ್ಯವಾಗುತ್ತಿಲ್ಲ' ಎಂದು ಮೈಸೂರಲ್ಲಿ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ಧಾರೆ. 

'ಕೇರಳ ಮಾದರಿಯ ರಾಜಕೀಯ ಹತ್ಯೆ, ಧರ್ಮಾಧಾರಿತ ಹತ್ಯೆಗಳು ಎಸ್‌ಡಿಪಿಐ, ಪಿಎಫ್‌ಐನಿಂದ ಕರ್ನಾಟಕಕ್ಕೂ ಬಂದಿದೆ. ಕಾಂಗ್ರೆಸ್‌ನವರು ಇಂತವರನ್ನೂ ಪೋಷಣೆ ಮಾಡುತ್ತಿದ್ದಾರೆ' ಎಂದು ವಾಗ್ದಾಳಿ ನಡೆಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!