ಪ್ರವೀಣ್ ಮೃತದೇಹದ ಮೆರವಣಿಗೆ: SDPI, PFI ಧ್ವಜಗಳ ತೆರವು, ಅಂತಿಮ ದರ್ಶನಕ್ಕೆ ವ್ಯವಸ್ಥೆ

ಪ್ರವೀಣ್ ಮೃತದೇಹದ ಮೆರವಣಿಗೆ: SDPI, PFI ಧ್ವಜಗಳ ತೆರವು, ಅಂತಿಮ ದರ್ಶನಕ್ಕೆ ವ್ಯವಸ್ಥೆ

Published : Jul 27, 2022, 01:38 PM ISTUpdated : Jul 27, 2022, 01:40 PM IST

ಬಿಜೆಪಿ ಕಾರ್ಯಕರ್ತ ಪ್ರವೀಣ್ ಮೃತದೇಹ ಮೆರವಣಿಗೆಗಾಗಿ ರಸ್ತೆ ಬದಿ ಇದ್ದ ಕ್ಯಾಂಪಸ್ ಫ್ರಂಟ್ ಆಫ್ ಧ್ವಜಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಈ ಹೇಯ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದುವರೆಗೂ ಸ್ಥಳಕ್ಕೆ ಯಾವೊಬ್ಬ ರಾಜಕಾರಣಿಯೂ ಬರದೇ ಇರುವುದಕ್ಕೆ ಸಾರ್ವಜನಿಕ ಟೀಕೆಗೆ ಒಳಗಾಗಿದೆ. 
 

ಬಿಜೆಪಿ ಕಾರ್ಯಕರ್ತ ಪ್ರವೀಣ್ ಮೃತದೇಹ ಮೆರವಣಿಗೆಗಾಗಿ ರಸ್ತೆ ಬದಿ ಇದ್ದ ಕ್ಯಾಂಪಸ್ ಫ್ರಂಟ್ ಆಫ್ ಧ್ವಜಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಈ ಹೇಯ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದುವರೆಗೂ ಸ್ಥಳಕ್ಕೆ ಯಾವೊಬ್ಬ ರಾಜಕಾರಣಿಯೂ ಬರದೇ ಇರುವುದಕ್ಕೆ ಸಾರ್ವಜನಿಕ ಟೀಕೆಗೆ ಒಳಗಾಗಿದೆ. 

'ಮತಾಂಧರ ಕ್ರೌರ್ಯಕ್ಕೆ ಬಲಿಯಾದ ಬಿಜೆಪಿಯ ಯುವನಾಯಕ ಪ್ರವೀಣ್ ನೆಟ್ಟಾರ್ ಬರ್ಬರ ಹತ್ಯೆಯಿಂದ ಆಘಾತಗೊಂಡಿದ್ದೇನೆ. ಸರಕಾರ ಹಾಗೂ ಸಮಾಜ ಪ್ರವೀಣ್ ಕುಟುಂಬದ ಜತೆಗಿದೆ. ಹಿಂದುಗಳ ಒಗ್ಗಟ್ಟು ಒಡೆಯುವುದಕ್ಕೆ‌ ಮತಾಂಧ ಶಕ್ತಿಗಳು ನಡೆಸುತ್ತಿರುವ ಇಂಥ ಹೇಯ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ' ಎಂದು ಇಂಧನ ಸಚಿವ ಸುನೀಲ್ ಕುಮಾರ್ ಟ್ವಿಟ್ ಮಾಡಿದ್ದಾರೆ. 

'ಇದು ಪೂರ್ವನಿಯೋಜಿತ ಕೃತ್ಯ. ಇದರ ಹಿಂದೆ ದೊಡ್ಡ ಷಡ್ಯಂತ್ರ ಇದೆ. ಇದರ ಹಿಂದೆ ಯಾರಿದ್ದಾರೆ ಎಂದು ತನಿಖೆ ಆಗ್ಬೇಕು, ಅವರಿಗೆ ಶಿಕ್ಷೆಯಾಗ್ಬೇಕು' ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. 

 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more