8 ಗಂಟೆ ಅಲೆದರೂ ಗರ್ಭಿಣಿಗೆ ಸಿಗಲಿಲ್ಲ ಚಿಕಿತ್ಸೆ; ಹೊಟ್ಟೆಯಲ್ಲೇ ಮಗು ಸಾವು

8 ಗಂಟೆ ಅಲೆದರೂ ಗರ್ಭಿಣಿಗೆ ಸಿಗಲಿಲ್ಲ ಚಿಕಿತ್ಸೆ; ಹೊಟ್ಟೆಯಲ್ಲೇ ಮಗು ಸಾವು

Suvarna News   | Asianet News
Published : Jul 20, 2020, 03:09 PM IST

ಕೋವಿಡ್‌ಯೇತರ ರೋಗಿಗಳಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳು ನಿರಾಕರಿಸುತ್ತಿದ್ದು ರಾತ್ರಿಯೆಲ್ಲಾ ಸುತ್ತಾಡಿದರೂ ಗರ್ಭಿಣಿಗೆ ಚಿಕಿತ್ಸೆ ಸಿಗದೇ ಪರದಾಡಿದ್ದಾರೆ. ಶ್ರೀರಾಂಪುರ ನಿವಾಸಿಯಾಗಿರುವ ಗರ್ಭಿಣಿ ಚಿಕಿತ್ಸೆಗಾಗಿ 8 ಗಂಟೆ ಆಟೋದಲ್ಲಿ ಅಲೆದಾಡಿದ್ದಾರೆ. 

ಬೆಂಗಳೂರು (ಜು. 20): ಕೋವಿಡ್‌ಯೇತರ ರೋಗಿಗಳಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳು ನಿರಾಕರಿಸುತ್ತಿದ್ದು ರಾತ್ರಿಯೆಲ್ಲಾ ಸುತ್ತಾಡಿದರೂ ಗರ್ಭಿಣಿಗೆ ಚಿಕಿತ್ಸೆ ಸಿಗದೇ ಪರದಾಡಿದ್ದಾರೆ. 

ಶ್ರೀರಾಂಪುರ ನಿವಾಸಿಯಾಗಿರುವ ಗರ್ಭಿಣಿ ಚಿಕಿತ್ಸೆಗಾಗಿ 8 ಗಂಟೆ ಆಟೋದಲ್ಲಿ ಅಲೆದಾಡಿದ್ದಾರೆ. ವಿಕ್ಟೋರಿಯಾ, ವಾಣಿವಿಲಾಸ ಆಸ್ಪತ್ರೆಗಳಿಗೆ ಹೋದರೂ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಕೊನೆಗೆ ಆಟೋದಲ್ಲಿ ಹೆರಿಗೆಯಾಗಿದ್ದು  ಮಗು ಮಾತ್ರ ಬದುಕುಳಿದಿಲ್ಲ.  ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿದೆ. ಅಧಿಕಾರಿಗಳು ಸರಿಯಾದ ವ್ಯವಸ್ಥೆ ಕಲ್ಪಿಸುವಲ್ಲಿ ಪದೇ ಪದೇ ವಿಫಲರಾಗುತ್ತಿದ್ದಾರೆ. 

ಒಂದೆಡೆ ಸಿಎಂ, ಆರೋಗ್ಯ ಸಚಿವರು ಆಸ್ಪತ್ರೆಗಳಲ್ಲಿ ಬೆಡ್‌ ವ್ಯವಸ್ಥೆ ಮಾಡಿದ್ದೇವೆ. ಯಾರಿಗೂ ತೊಂದರೆಯಾಗುವುದಿಲ್ಲ. ಆಸ್ಪತ್ರೆಗಳಿಗೂ ಸೂಚಿಸಿದ್ದೇವೆ ಎನ್ನುತ್ತಾರೆ. ಇನ್ನೊಂದು ಕಡೆ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ನಿಜಕ್ಕೂ ಸರ್ಕಾರ, ಸಂಬಂಧಪಟ್ಟ ಅಧಿಕಾರಿಗಳು ಏನ್ಮಾಡ್ತಿದ್ದಾರೆ ಎಂಬುದು ಮಾತ್ರ ಬಗೆಹರಿಯುತ್ತಿಲ್ಲ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!