District Incharge: ಪಟ್ಟಿ ಬದಲಾವಣೆಗೆ ಹೆಚ್ಚಿದ ಒತ್ತಡ, ಸಾಧ್ಯವೇ ಇಲ್ಲ ಎಂದ ಸಿಎಂ

District Incharge: ಪಟ್ಟಿ ಬದಲಾವಣೆಗೆ ಹೆಚ್ಚಿದ ಒತ್ತಡ, ಸಾಧ್ಯವೇ ಇಲ್ಲ ಎಂದ ಸಿಎಂ

Published : Jan 25, 2022, 03:48 PM ISTUpdated : Jan 25, 2022, 05:53 PM IST

 ಜಿಲ್ಲಾ ಉಸ್ತುವಾರಿ (District Incharge) ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ, ಸಚಿವರ ಅಸಮಾಧಾನ ಹೊರ ಹಾಕಿದ್ದಾರೆ. ತವರು ಜಿಲ್ಲೆಯ ಉಸ್ತುವಾರಿ ನೀಡುವಂತೆ ಸಚಿವರು ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. 

ಬೆಂಗಳೂರು (ಜ. 25): ಜಿಲ್ಲಾ ಉಸ್ತುವಾರಿ (District Incharge) ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ, ಸಚಿವರ ಅಸಮಾಧಾನ ಹೊರ ಹಾಕಿದ್ದಾರೆ. ತವರು ಜಿಲ್ಲೆಯ ಉಸ್ತುವಾರಿ ನೀಡುವಂತೆ ಸಚಿವರು ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸಚಿವರಾದ ನಾರಾಯಣ ಗೌಡ, ಕೆ ಎಸ್ ಈಶ್ವರಪ್ಪ, ಶಿವರಾಂ ಹೆಬ್ಬಾರ್, ಪ್ರಭು ಚವ್ಹಾಣ್ ಸೇರಿದಂತೆ ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಉಸ್ತುವಾರಿ ಪಟ್ಟಿ ಬದಲಾವಣೆ ಸಾಧ್ಯವೇ ಇಲ್ಲ ಎಂದು ಸಿಎಂ ಸ್ಪಷ್ಟ ಸಂದೇಶ ನೀಡಿದ್ದಾರೆ. 

ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಅಸ್ತಿತಕ್ಕೆ ಬಂದು ಆರು ತಿಂಗಳು ಸಮೀಪಿಸುತ್ತಿರುವ ವೇಳೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಆದೇಶ ಹೊರಬಿದ್ದಿದ್ದು, ಎಲ್ಲ ಸಚಿವರಿಗೂ ತವರು ಜಿಲ್ಲೆ ಹೊರತುಪಡಿಸಿ ಬೇರೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

'ಬೇರೆ ಜಿಲ್ಲೆಯಲ್ಲಿ ಕೆಲಸ ಮಾಡೋದು ಅಸಾಧ್ಯ. ತುಮಕೂರು ಜಿಲ್ಲೆ (Tumakur) ಸಿಕ್ಕಿದ್ದರೆ ಚೆನ್ನಾಗಿ ಕೆಲಸ ಮಾಡಬಹುದಿತ್ತು. ತುಮಕೂರು ಜಿಲ್ಲೆಯ ಆಳ - ಅಗಲ ಚೆನ್ನಾಗಿ ಗೊತ್ತಿದೆ. ಒಳ್ಳೆಯ ಕೆಲಸ ಮಾಡಿ ಹೆಸರು ಪಡೆಯುವ ನಿರೀಕ್ಷೆ ಇತ್ತು. ಬೇರೆ ಜಿಲ್ಲೆಗೆ ಹೋಗಿ ಕೆಟ್ಟ ಹೆಸರು ಪಡೆಯುವ ಆಸೆಯಿಲ್ಲ ಎಂದು ಉಸ್ತುವಾರಿ ಕೈತಪ್ಪಿದ್ದಕ್ಕೆ ಸಚಿವ ಮಾಧುಸ್ವಾಮಿ (Madhuswamy) ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more