District Incharge: ಪಟ್ಟಿ ಬದಲಾವಣೆಗೆ ಹೆಚ್ಚಿದ ಒತ್ತಡ, ಸಾಧ್ಯವೇ ಇಲ್ಲ ಎಂದ ಸಿಎಂ

District Incharge: ಪಟ್ಟಿ ಬದಲಾವಣೆಗೆ ಹೆಚ್ಚಿದ ಒತ್ತಡ, ಸಾಧ್ಯವೇ ಇಲ್ಲ ಎಂದ ಸಿಎಂ

Published : Jan 25, 2022, 03:48 PM ISTUpdated : Jan 25, 2022, 05:53 PM IST

 ಜಿಲ್ಲಾ ಉಸ್ತುವಾರಿ (District Incharge) ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ, ಸಚಿವರ ಅಸಮಾಧಾನ ಹೊರ ಹಾಕಿದ್ದಾರೆ. ತವರು ಜಿಲ್ಲೆಯ ಉಸ್ತುವಾರಿ ನೀಡುವಂತೆ ಸಚಿವರು ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. 

ಬೆಂಗಳೂರು (ಜ. 25): ಜಿಲ್ಲಾ ಉಸ್ತುವಾರಿ (District Incharge) ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ, ಸಚಿವರ ಅಸಮಾಧಾನ ಹೊರ ಹಾಕಿದ್ದಾರೆ. ತವರು ಜಿಲ್ಲೆಯ ಉಸ್ತುವಾರಿ ನೀಡುವಂತೆ ಸಚಿವರು ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸಚಿವರಾದ ನಾರಾಯಣ ಗೌಡ, ಕೆ ಎಸ್ ಈಶ್ವರಪ್ಪ, ಶಿವರಾಂ ಹೆಬ್ಬಾರ್, ಪ್ರಭು ಚವ್ಹಾಣ್ ಸೇರಿದಂತೆ ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಉಸ್ತುವಾರಿ ಪಟ್ಟಿ ಬದಲಾವಣೆ ಸಾಧ್ಯವೇ ಇಲ್ಲ ಎಂದು ಸಿಎಂ ಸ್ಪಷ್ಟ ಸಂದೇಶ ನೀಡಿದ್ದಾರೆ. 

ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಅಸ್ತಿತಕ್ಕೆ ಬಂದು ಆರು ತಿಂಗಳು ಸಮೀಪಿಸುತ್ತಿರುವ ವೇಳೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಆದೇಶ ಹೊರಬಿದ್ದಿದ್ದು, ಎಲ್ಲ ಸಚಿವರಿಗೂ ತವರು ಜಿಲ್ಲೆ ಹೊರತುಪಡಿಸಿ ಬೇರೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

'ಬೇರೆ ಜಿಲ್ಲೆಯಲ್ಲಿ ಕೆಲಸ ಮಾಡೋದು ಅಸಾಧ್ಯ. ತುಮಕೂರು ಜಿಲ್ಲೆ (Tumakur) ಸಿಕ್ಕಿದ್ದರೆ ಚೆನ್ನಾಗಿ ಕೆಲಸ ಮಾಡಬಹುದಿತ್ತು. ತುಮಕೂರು ಜಿಲ್ಲೆಯ ಆಳ - ಅಗಲ ಚೆನ್ನಾಗಿ ಗೊತ್ತಿದೆ. ಒಳ್ಳೆಯ ಕೆಲಸ ಮಾಡಿ ಹೆಸರು ಪಡೆಯುವ ನಿರೀಕ್ಷೆ ಇತ್ತು. ಬೇರೆ ಜಿಲ್ಲೆಗೆ ಹೋಗಿ ಕೆಟ್ಟ ಹೆಸರು ಪಡೆಯುವ ಆಸೆಯಿಲ್ಲ ಎಂದು ಉಸ್ತುವಾರಿ ಕೈತಪ್ಪಿದ್ದಕ್ಕೆ ಸಚಿವ ಮಾಧುಸ್ವಾಮಿ (Madhuswamy) ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more