3 ನೇ ಅಲೆ ಭೀತಿ: ಟಫ್ ರೂಲ್ಸ್ ಜಾರಿ ಸುಳಿವು ನೀಡಿದ ಸಿಎಂ ಬೊಮ್ಮಾಯಿ

Aug 14, 2021, 1:30 PM IST

ಬೆಂಗಳೂರು (ಆ. 14): ರಾಜ್ಯದಲ್ಲಿ 3 ನೇ ಅಲೆ ಭೀತಿ ಶುರುವಾಗಿದೆ. ಮುಂಜಾಗ್ರತಾ ಕ್ರಮವಾಗಿ ಟಫ್ ರೂಲ್ಸ್ ಜಾರಿಗೆ ಸರ್ಕಾರ ಮುಂದಾಗಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ. ಕೊರೋನಾ ಸ್ಫೋಟಗೊಳ್ಳುವ ಮುನ್ನ, ಸಾರ್ವಜನಿಕ ಹಿತದೃಷ್ಟಿಯಿಂದ ಟಫ್ ರೂಲ್ಸ್ ಜಾರಿ ಮಾಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಜೀವವೂ ಉಳಿಯಬೇಕು, ಜೀವನವೂ ನಡೆಯಬೇಕಾಗಿದೆ ಎಂದಿದ್ದಾರೆ. 

ಸಿಎಂ ನೇತೃತ್ವದಲ್ಲಿ ಕೋವಿಡ್ ಕುರಿತು ಮಹತ್ವದ ಸಭೆ, ಮತ್ತಷ್ಟು ಕಠಿಣ ನಿಯಮ ಚರ್ಚೆ