ಮೂಕಾಂಬಿಕಾ ಸನ್ನಿಧಾನಕ್ಕೂ ಕಾಲಿಟ್ಟ ಧರ್ಮ ದಂಗಲ್, ಸಲಾಂ ಆರತಿ ರಹಸ್ಯ ಬಿಚ್ಚಿಟ್ಟ ಅರ್ಚಕರು!

ಮೂಕಾಂಬಿಕಾ ಸನ್ನಿಧಾನಕ್ಕೂ ಕಾಲಿಟ್ಟ ಧರ್ಮ ದಂಗಲ್, ಸಲಾಂ ಆರತಿ ರಹಸ್ಯ ಬಿಚ್ಚಿಟ್ಟ ಅರ್ಚಕರು!

Published : Mar 28, 2022, 03:56 PM ISTUpdated : Mar 28, 2022, 04:29 PM IST

ಮುಸ್ಲೀಂ ಹೆಣ್ಣುಮಕ್ಕಳ ಹಿಜಬ್ ವಿವಾದ (Hijab Row) ಇದೀಗ ಕೊಲ್ಲೂರಿನ (Kolluru) ತಾಯಿ ಮೂಕಾಂಬಿಕಾ ಸನ್ನಿದಾನದವರೆಗೂ ತಲುಪಿದೆ. ಕ್ಷೇತ್ರದಲ್ಲಿ ಸಲಾಂ ಬೇಡ ಮಂಗಳಾರತಿ ಸಾಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿದ ಬೆನ್ನಲ್ಲೇ, ವಿವಾದ ಹೊಸ ತಿರುವು ಪಡೆದಿದೆ. 
 

ಮುಸ್ಲೀಂ ಹೆಣ್ಣುಮಕ್ಕಳ ಹಿಜಬ್ ವಿವಾದ (Hijab Row) ಇದೀಗ ಕೊಲ್ಲೂರಿನ (Kolluru) ತಾಯಿ ಮೂಕಾಂಬಿಕಾ ಸನ್ನಿದಾನದವರೆಗೂ ತಲುಪಿದೆ. ಕ್ಷೇತ್ರದಲ್ಲಿ ಸಲಾಂ ಬೇಡ ಮಂಗಳಾರತಿ ಸಾಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿದ ಬೆನ್ನಲ್ಲೇ, ವಿವಾದ ಹೊಸ ತಿರುವು ಪಡೆದಿದೆ. 

ನಾಡಿನ ಇತಿಹಾಸ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪು ಸುಲ್ತಾನ್‌ ಹೆಸರಿನಲ್ಲಿ ರಾತ್ರಿ ನಡೆಯುವ ಸಲಾಂ ಮಂಗಳಾರತಿ ಪೂಜೆಯ ಹೆಸರನ್ನು ಬದಲಾಯಿಸಬೇಕು ಎಂಬ ಹಿಂದೂ ಸಂಘಟನೆಗಳ ಆಗ್ರಹಕ್ಕೆ ಪ್ರತಿಕ್ರಿಯಿಸಿರುವ ದೇವಾಲಯದ ಅರ್ಚಕರಲ್ಲೊಬ್ಬರಾದ ಕೆ.ವಿ. ಶ್ರೀಧರ ಅಡಿಗ, ದೇವಾಲಯದಲ್ಲಿ ಸಲಾಂ ಮಂಗಳಾರತಿ ಹೆಸರಲ್ಲಿ ಯಾವುದೇ ಪೂಜೆ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!