ಆ ಪುಸ್ತಕ ಓದುತ್ತಲೇ ಮಣ್ಣಾಗಿ ಹೋದ್ರಾ ಅರ್ಚಕ ನಾರಾಯಣಾಚಾರ್..?

ಆ ಪುಸ್ತಕ ಓದುತ್ತಲೇ ಮಣ್ಣಾಗಿ ಹೋದ್ರಾ ಅರ್ಚಕ ನಾರಾಯಣಾಚಾರ್..?

Published : Aug 10, 2020, 11:44 AM IST

ಕೊಡಗು ಬ್ರಹ್ಮಗಿರಿ ಬೆಟ್ಟ ಕುಸಿತದಿಂದಾಗಿ ಅರ್ಚಕ ಕುಟುಂಬ ಕೊಚ್ಚಿ ಹೋಗಿರುವ ಪ್ರಕರಣದ ಬಗ್ಗೆ ಸುವರ್ಣ ನ್ಯೂಸ್‌ಗೆ ಸ್ಥಳದ ಕುರುಹು ಸಿಕ್ಕಿದೆ.  ನಾರಾಯಣಾಚಾರ್‌ಗೆ ಮೊದಲೇ ಅಪಾಯದ ಮುನ್ಸೂಚನೆ ಸಿಕ್ಕಿತ್ತಾ? ಎಲ್ಲಾ ಗೊತ್ತಿದ್ದರೂ ಮನೆ ಬಿಟ್ಟು ಯಾಕೆ ಎಲ್ಲಿಯೂ ಹೋಗಿಲ್ಲ? ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ನಾರಾಯಣಾಚಾರ್ 'ಸಮಾಧಿ ನಿರ್ಣಯ' ಎಂಬ ಪುಸ್ತಕವನ್ನು ಓದುತ್ತಿದ್ದರು. ಈ ಪುಸ್ತಕದಲ್ಲಿ ಸಾವಿನ ರಹಸ್ಯದ ಬಗ್ಗೆ ತಿಳಿಸಲಾಗಿದೆ. ಈ ಪುಸ್ತಕವನ್ನು ನಾರಾಯಣಾಚಾರ್ ಓದುತ್ತಿದ್ದರು ಎನ್ನಲಾಗಿತ್ತು. 
 

ಬೆಂಗಳೂರು (ಆ. 10): ಕೊಡಗು ಬ್ರಹ್ಮಗಿರಿ ಬೆಟ್ಟ ಕುಸಿತದಿಂದಾಗಿ ಅರ್ಚಕ ಕುಟುಂಬ ಕೊಚ್ಚಿ ಹೋಗಿರುವ ಪ್ರಕರಣದ ಬಗ್ಗೆ ಸುವರ್ಣ ನ್ಯೂಸ್‌ಗೆ ಸ್ಥಳದ ಕುರುಹು ಸಿಕ್ಕಿದೆ.  ನಾರಾಯಣಾಚಾರ್‌ಗೆ ಮೊದಲೇ ಅಪಾಯದ ಮುನ್ಸೂಚನೆ ಸಿಕ್ಕಿತ್ತಾ? ಎಲ್ಲಾ ಗೊತ್ತಿದ್ದರೂ ಮನೆ ಬಿಟ್ಟು ಯಾಕೆ ಎಲ್ಲಿಯೂ ಹೋಗಿಲ್ಲ? ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ನಾರಾಯಣಾಚಾರ್ 'ಸಮಾಧಿ ನಿರ್ಣಯ' ಎಂಬ ಪುಸ್ತಕವನ್ನು ಓದುತ್ತಿದ್ದರು. ಈ ಪುಸ್ತಕದಲ್ಲಿ ಸಾವಿನ ರಹಸ್ಯದ ಬಗ್ಗೆ ತಿಳಿಸಲಾಗಿದೆ. ಈ ಪುಸ್ತಕವನ್ನು ನಾರಾಯಣಾಚಾರ್ ಓದುತ್ತಿದ್ದರು ಎನ್ನಲಾಗಿತ್ತು. ಹಾಗಾದರೆ ಆ ಪುಸ್ತಕದಲ್ಲಿ ಇದ್ದಿದ್ದೇನು? ಆ ಪುಸ್ತಕಕ್ಕೂ, ಅರ್ಚಕರಿಗೂ ಇರುವ ಸಂಬಂಧವೇನು? ಇಲ್ಲಿದೆ ಎಕ್ಸ್‌ಕ್ಲೂಸಿವ್ ಮಾಹಿತಿ..!

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!