ಸಿದ್ದೇಶ್ವರ ಶ್ರೀಗಳ ಜೊತೆ ಮೋದಿ ಮಾತು: ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ ಎಂದ ಪ್ರಧಾನಿ

ಸಿದ್ದೇಶ್ವರ ಶ್ರೀಗಳ ಜೊತೆ ಮೋದಿ ಮಾತು: ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ ಎಂದ ಪ್ರಧಾನಿ

Published : Jan 01, 2023, 04:59 PM IST

ವಿಜಯಪುರದ ಜ್ಞಾನ ಯೋಗಾಶ್ರಮದ  ಸಿದ್ದೇಶ್ವರ ಶ್ರೀಗಳ ಜೊತೆ ಪ್ರಧಾನಿ ಮೋದಿ ಮಾತನಾಡಿದ್ದು, ಶ್ರೀಗಳ ಆರೋಗ್ಯ ಬಗ್ಗೆ ವಿಚಾರಿಸಿದ್ದಾರೆ.
 

ನಡೆದಾಡುವ ದೇವರಂದೇ ಪ್ರಖ್ಯಾತಿ ಪಡೆದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಆರೋಗ್ಯದ ಪರಿಸ್ಥಿತಿ ಚಿಂತಾಜನಕವಾಗಿದೆ. ಅವರು ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಸ್ವಾಮೀಜಿ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಅವರ ಆರೋಗ್ಯ ವಿಚಾರಿಸಿದ್ದಾರೆ. ನರೇಂದ್ರ ಮೋದಿ ಸ್ವಾಮಿಜಿಗಳೇ ಪ್ರಣಾಮ್‌ ಎಂದ ಕೂಡಲೇ ಅವರ ಧ್ವನಿ ಕೇಳಿ, ಕೈ ಎತ್ತಿ ಮುಗಿದಿದ್ದಾರೆ ಸಿದ್ದೇಶ್ವರ ಶ್ರೀಗಳು. ಸ್ವಾಮೀಜಿ  take care of ur health ಎಂದು ಪ್ರಧಾನಿ ಮೋದಿ ಹೇಳಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕರೆ ಮಾಡಿ ಕೊಟ್ಟಿದ್ದಾರೆ. ಇನ್ನು ಸ್ವಾಮೀಜಿಗಳ ದರ್ಶನಕ್ಕಾಗಿ ನಿತ್ಯ ಸಾವಿರಾರು ಭಕ್ತರು, ಜನಪ್ರತಿನಿಧಿಗಳು, ಸಚಿವರು, ಶಾಸಕರುಗಳು ಆಶ್ರಮಕ್ಕೆ ಭೇಟಿ ನೀಡುತ್ತಿದ್ದಾರೆ.

ಇದು ರಾಜ್ಯ ರಾಜಕಾರಣದ ಸಂಕ್ರಮಣದ ಕಾಲ: ಹೇಗಿರಲಿದೆ ಹೊಸ ವರ್ಷದಲ್ಲಿ ನಾಯಕರ ಭವಿಷ್ಯ?

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more