ದುಬಾರಿ ಹಣ ವಸೂಲಿ ಮಾಡಿದರೆ ಪರ್ಮಿಟ್ ರದ್ದು: ಖಾಸಗಿ ಬಸ್ ಮಾಲೀಕರಿಗೆ ಶ್ರೀರಾಮುಲು ಎಚ್ಚರಿಕೆ

ದುಬಾರಿ ಹಣ ವಸೂಲಿ ಮಾಡಿದರೆ ಪರ್ಮಿಟ್ ರದ್ದು: ಖಾಸಗಿ ಬಸ್ ಮಾಲೀಕರಿಗೆ ಶ್ರೀರಾಮುಲು ಎಚ್ಚರಿಕೆ

Published : Oct 22, 2022, 06:19 PM IST

ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಿದರೆ ಪರ್ಮಿಟ್ ರದ್ದು ಮಾಡುತ್ತೇವೆ ಎಂದು ಖಾಸಗಿ ಬಸ್ ಮಾಲೀಕರಿಗೆ ಸಾರಿಗೆ ಇಲಾಖೆ ಸಚಿವ ಬಿ. ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

ಖಾಸಗಿ ಬಸ್‌ಗಳು ದೀಪಾವಳಿ ಹಬ್ಬವನ್ನು ಬಂಡವಾಳ ಮಾಡಿಕೊಂಡಿದ್ದು, ಸಿಕ್ಕಾಪಟ್ಟೆ ಬಸ್ ದರ ಏರಿಕೆ ಮಾಡಿವೆ. ಖಾಸಗಿ ಬಸ್‌ ದರ ವಿಮಾನದಷ್ಟೇ ದುಬಾರಿಯಾಗಿದ್ದು, ಬೆಂಗಳೂರಿನಿಂದ ಹುಬ್ಬಳ್ಳಿಗೆ 5೦೦೦ ದರ ಹೆಚ್ಚಿಸಲಾಗಿದೆ. ಶುಕ್ರವಾರದಿಂದಲೇ ಸಾಕಷ್ಟು ಜನರು ಊರಿಗೆ ಹೋಗುತ್ತಿದ್ದು, ದರ ಹೆಚ್ಚು ಮಾಡಿದ ಬಸ್’‌ಗಳ ಪರ್ಮಿಟ್ ಕ್ಯಾನ್ಸಲ್ ಮಾಡುತ್ತೇವೆ ಎಂದು ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ದರ ಹೆಚ್ಚಳದ ಬಗ್ಗೆ ಟಾಸ್ಕ್ ಪೋರ್ಸ್ ರಚನೆ ಮಾಡಲಾಗುತ್ತದೆ. ಚೆಕ್‌ ಪೋಸ್ಟ್‌’ಗಳನ್ನು ಹೆಚ್ಚಿಸಿ ಖಾಸಗಿ ಬಸ್‌ ಪರಿಶೀಲನೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!