ಖಾಸಗಿ ಸಾರಿಗೆ ಇಲಾಖೆ ಮುಷ್ಕರ ಭವಿಷ್ಯ ಇಂದು ನಿರ್ಧಾರ: ಈ ಸಂಘಟನೆಗಳ ಬೇಡಿಕೆ ಏನು ?

ಖಾಸಗಿ ಸಾರಿಗೆ ಇಲಾಖೆ ಮುಷ್ಕರ ಭವಿಷ್ಯ ಇಂದು ನಿರ್ಧಾರ: ಈ ಸಂಘಟನೆಗಳ ಬೇಡಿಕೆ ಏನು ?

Published : Jul 31, 2023, 09:08 AM IST

ಇಂದು ಸಭೆಯಲ್ಲಿ ಖಾಸಗಿಯವರ ವಿವಿಧ ಬೇಡಿಕೆಗಳ ಚರ್ಚೆ
ಹುಬ್ಬಳ್ಳಿ-ಧಾರವಾಡದಲ್ಲಿ ಇಂದು ಆಟೋ ಸಂಚಾರ ಬಂದ್
ಬೆಳಗ್ಗೆ 6ರಿಂದ ಸಂಜೆ 6ರವರೆಗೂ ಹು-ಧಾ ಆಟೋ ಬಂದ್‌

ಕರ್ನಾಟಕ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಜುಲೈ 27ರಂದು ಬಂದ್‌ಗೆ(Band‌) ಕರೆ ಕೊಟ್ಟಿದ್ರು. ಇದ್ರ ಬೆನ್ನಲ್ಲೇ ಅಲರ್ಟ್ ಆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Minister Ramalinga reddy) ಜುಲೈ 24ರಂದು ಒಂದೇ ದಿನ 2 ಸುತ್ತಿನ ಸಭೆ ನಡೆಸಿ ಕೆಲವು ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸುವ ಭರವಸೆ ನೀಡಿದ್ರು. ಸಾರಿಗೆ ಸಚಿವರ ಭರವಸೆಯ ಮೇರೆಗೆ ಖಾಸಗಿ ಸಾರಿಗೆ ಸಂಘಟನೆಗಳು ಮುಷ್ಕರ ವಾಪಸ್ ಪಡೆದಿದ್ರು. ಜೊತೆಗೆ ಇಂದು ಇನ್ನೊಂದು ಸುತ್ತಿನ ಸಭೆ ನಡೆಸೋದಾಗಿ ಹೇಳಿದ್ರು. ಅಲ್ಲದೇ ಆಗಸ್ಟ್ ಮೊದಲನೇ ವಾರದಲ್ಲಿ ಸಿಎಂ ಜೊತೆ ಭೇಟಿ ಮಾಡಿಸೋದಾಗಿಯೂ ಭರವಸೆ ನೀಡಿದ್ರು. ಇಂದಿನ ಸಭೆಯಲ್ಲಿ ಸಾರಿಗೆ ಸಚಿವರು ಎಲ್ಲ ಸಂಘಟನೆಗಳನ್ನ ಬೇರೆ ಬೇರೆಯಾಗಿ ಕರೆದು ಮಾತುಕತೆ ನಡೆಸಲಿದ್ದಾರೆ. ಒಂದು ಸಂಘಟನೆಯಿಂದ ಇಬ್ಬರಿಗೆ ಮಾತ್ರ ಸಭೆಗೆ ಅವಕಾಶ ನೀಡಲಾಗಿದ್ದು, ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಆಟೋ ಅಸೋಸಿಯೇಷನ್(Auto Association), 12 ರಿಂದ 1 ಗಂಟೆಯವರೆಗೆ ಟ್ಯಾಕ್ಸಿ(Taxi), ‌ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್, ಮಧ್ಯಾಹ್ನ 1 ಗಂಟೆಯಿಂದ 2 ಗಂಟೆಯವರೆಗೆ ಖಾಸಗಿ ಬಸ್ ಅಸೋಸಿಯೇಷನ್ ಜೊತೆಗೆ ಸಭೆ ನಡೆಸಲಿದ್ದಾರೆ.

ಇದನ್ನೂ ವೀಕ್ಷಿಸಿ:  Today Horoscope: ಈ ದಿನ ಸಿಂಹ ರಾಶಿಯವರಿಗೆ ಪ್ರಯಾಣದಲ್ಲಿ ತೊಡಕಿದ್ದು, ದುರ್ಗಾ ಪ್ರಾರ್ಥನೆ ಮಾಡಿ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!