ಖಾಸಗಿ ಸಾರಿಗೆ ಇಲಾಖೆ ಮುಷ್ಕರ ಭವಿಷ್ಯ ಇಂದು ನಿರ್ಧಾರ: ಈ ಸಂಘಟನೆಗಳ ಬೇಡಿಕೆ ಏನು ?

ಖಾಸಗಿ ಸಾರಿಗೆ ಇಲಾಖೆ ಮುಷ್ಕರ ಭವಿಷ್ಯ ಇಂದು ನಿರ್ಧಾರ: ಈ ಸಂಘಟನೆಗಳ ಬೇಡಿಕೆ ಏನು ?

Published : Jul 31, 2023, 09:08 AM IST

ಇಂದು ಸಭೆಯಲ್ಲಿ ಖಾಸಗಿಯವರ ವಿವಿಧ ಬೇಡಿಕೆಗಳ ಚರ್ಚೆ
ಹುಬ್ಬಳ್ಳಿ-ಧಾರವಾಡದಲ್ಲಿ ಇಂದು ಆಟೋ ಸಂಚಾರ ಬಂದ್
ಬೆಳಗ್ಗೆ 6ರಿಂದ ಸಂಜೆ 6ರವರೆಗೂ ಹು-ಧಾ ಆಟೋ ಬಂದ್‌

ಕರ್ನಾಟಕ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಜುಲೈ 27ರಂದು ಬಂದ್‌ಗೆ(Band‌) ಕರೆ ಕೊಟ್ಟಿದ್ರು. ಇದ್ರ ಬೆನ್ನಲ್ಲೇ ಅಲರ್ಟ್ ಆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Minister Ramalinga reddy) ಜುಲೈ 24ರಂದು ಒಂದೇ ದಿನ 2 ಸುತ್ತಿನ ಸಭೆ ನಡೆಸಿ ಕೆಲವು ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸುವ ಭರವಸೆ ನೀಡಿದ್ರು. ಸಾರಿಗೆ ಸಚಿವರ ಭರವಸೆಯ ಮೇರೆಗೆ ಖಾಸಗಿ ಸಾರಿಗೆ ಸಂಘಟನೆಗಳು ಮುಷ್ಕರ ವಾಪಸ್ ಪಡೆದಿದ್ರು. ಜೊತೆಗೆ ಇಂದು ಇನ್ನೊಂದು ಸುತ್ತಿನ ಸಭೆ ನಡೆಸೋದಾಗಿ ಹೇಳಿದ್ರು. ಅಲ್ಲದೇ ಆಗಸ್ಟ್ ಮೊದಲನೇ ವಾರದಲ್ಲಿ ಸಿಎಂ ಜೊತೆ ಭೇಟಿ ಮಾಡಿಸೋದಾಗಿಯೂ ಭರವಸೆ ನೀಡಿದ್ರು. ಇಂದಿನ ಸಭೆಯಲ್ಲಿ ಸಾರಿಗೆ ಸಚಿವರು ಎಲ್ಲ ಸಂಘಟನೆಗಳನ್ನ ಬೇರೆ ಬೇರೆಯಾಗಿ ಕರೆದು ಮಾತುಕತೆ ನಡೆಸಲಿದ್ದಾರೆ. ಒಂದು ಸಂಘಟನೆಯಿಂದ ಇಬ್ಬರಿಗೆ ಮಾತ್ರ ಸಭೆಗೆ ಅವಕಾಶ ನೀಡಲಾಗಿದ್ದು, ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಆಟೋ ಅಸೋಸಿಯೇಷನ್(Auto Association), 12 ರಿಂದ 1 ಗಂಟೆಯವರೆಗೆ ಟ್ಯಾಕ್ಸಿ(Taxi), ‌ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್, ಮಧ್ಯಾಹ್ನ 1 ಗಂಟೆಯಿಂದ 2 ಗಂಟೆಯವರೆಗೆ ಖಾಸಗಿ ಬಸ್ ಅಸೋಸಿಯೇಷನ್ ಜೊತೆಗೆ ಸಭೆ ನಡೆಸಲಿದ್ದಾರೆ.

ಇದನ್ನೂ ವೀಕ್ಷಿಸಿ:  Today Horoscope: ಈ ದಿನ ಸಿಂಹ ರಾಶಿಯವರಿಗೆ ಪ್ರಯಾಣದಲ್ಲಿ ತೊಡಕಿದ್ದು, ದುರ್ಗಾ ಪ್ರಾರ್ಥನೆ ಮಾಡಿ

24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್