ಖಾಸಗಿ ಸಾರಿಗೆ ಇಲಾಖೆ ಮುಷ್ಕರ ಭವಿಷ್ಯ ಇಂದು ನಿರ್ಧಾರ: ಈ ಸಂಘಟನೆಗಳ ಬೇಡಿಕೆ ಏನು ?

ಖಾಸಗಿ ಸಾರಿಗೆ ಇಲಾಖೆ ಮುಷ್ಕರ ಭವಿಷ್ಯ ಇಂದು ನಿರ್ಧಾರ: ಈ ಸಂಘಟನೆಗಳ ಬೇಡಿಕೆ ಏನು ?

Published : Jul 31, 2023, 09:08 AM IST

ಇಂದು ಸಭೆಯಲ್ಲಿ ಖಾಸಗಿಯವರ ವಿವಿಧ ಬೇಡಿಕೆಗಳ ಚರ್ಚೆ
ಹುಬ್ಬಳ್ಳಿ-ಧಾರವಾಡದಲ್ಲಿ ಇಂದು ಆಟೋ ಸಂಚಾರ ಬಂದ್
ಬೆಳಗ್ಗೆ 6ರಿಂದ ಸಂಜೆ 6ರವರೆಗೂ ಹು-ಧಾ ಆಟೋ ಬಂದ್‌

ಕರ್ನಾಟಕ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಜುಲೈ 27ರಂದು ಬಂದ್‌ಗೆ(Band‌) ಕರೆ ಕೊಟ್ಟಿದ್ರು. ಇದ್ರ ಬೆನ್ನಲ್ಲೇ ಅಲರ್ಟ್ ಆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Minister Ramalinga reddy) ಜುಲೈ 24ರಂದು ಒಂದೇ ದಿನ 2 ಸುತ್ತಿನ ಸಭೆ ನಡೆಸಿ ಕೆಲವು ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸುವ ಭರವಸೆ ನೀಡಿದ್ರು. ಸಾರಿಗೆ ಸಚಿವರ ಭರವಸೆಯ ಮೇರೆಗೆ ಖಾಸಗಿ ಸಾರಿಗೆ ಸಂಘಟನೆಗಳು ಮುಷ್ಕರ ವಾಪಸ್ ಪಡೆದಿದ್ರು. ಜೊತೆಗೆ ಇಂದು ಇನ್ನೊಂದು ಸುತ್ತಿನ ಸಭೆ ನಡೆಸೋದಾಗಿ ಹೇಳಿದ್ರು. ಅಲ್ಲದೇ ಆಗಸ್ಟ್ ಮೊದಲನೇ ವಾರದಲ್ಲಿ ಸಿಎಂ ಜೊತೆ ಭೇಟಿ ಮಾಡಿಸೋದಾಗಿಯೂ ಭರವಸೆ ನೀಡಿದ್ರು. ಇಂದಿನ ಸಭೆಯಲ್ಲಿ ಸಾರಿಗೆ ಸಚಿವರು ಎಲ್ಲ ಸಂಘಟನೆಗಳನ್ನ ಬೇರೆ ಬೇರೆಯಾಗಿ ಕರೆದು ಮಾತುಕತೆ ನಡೆಸಲಿದ್ದಾರೆ. ಒಂದು ಸಂಘಟನೆಯಿಂದ ಇಬ್ಬರಿಗೆ ಮಾತ್ರ ಸಭೆಗೆ ಅವಕಾಶ ನೀಡಲಾಗಿದ್ದು, ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಆಟೋ ಅಸೋಸಿಯೇಷನ್(Auto Association), 12 ರಿಂದ 1 ಗಂಟೆಯವರೆಗೆ ಟ್ಯಾಕ್ಸಿ(Taxi), ‌ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್, ಮಧ್ಯಾಹ್ನ 1 ಗಂಟೆಯಿಂದ 2 ಗಂಟೆಯವರೆಗೆ ಖಾಸಗಿ ಬಸ್ ಅಸೋಸಿಯೇಷನ್ ಜೊತೆಗೆ ಸಭೆ ನಡೆಸಲಿದ್ದಾರೆ.

ಇದನ್ನೂ ವೀಕ್ಷಿಸಿ:  Today Horoscope: ಈ ದಿನ ಸಿಂಹ ರಾಶಿಯವರಿಗೆ ಪ್ರಯಾಣದಲ್ಲಿ ತೊಡಕಿದ್ದು, ದುರ್ಗಾ ಪ್ರಾರ್ಥನೆ ಮಾಡಿ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!