ಖಾಸಗಿ ಸಾರಿಗೆ ಇಲಾಖೆ ಮುಷ್ಕರ ಭವಿಷ್ಯ ಇಂದು ನಿರ್ಧಾರ: ಈ ಸಂಘಟನೆಗಳ ಬೇಡಿಕೆ ಏನು ?

ಖಾಸಗಿ ಸಾರಿಗೆ ಇಲಾಖೆ ಮುಷ್ಕರ ಭವಿಷ್ಯ ಇಂದು ನಿರ್ಧಾರ: ಈ ಸಂಘಟನೆಗಳ ಬೇಡಿಕೆ ಏನು ?

Published : Jul 31, 2023, 09:08 AM IST

ಇಂದು ಸಭೆಯಲ್ಲಿ ಖಾಸಗಿಯವರ ವಿವಿಧ ಬೇಡಿಕೆಗಳ ಚರ್ಚೆ
ಹುಬ್ಬಳ್ಳಿ-ಧಾರವಾಡದಲ್ಲಿ ಇಂದು ಆಟೋ ಸಂಚಾರ ಬಂದ್
ಬೆಳಗ್ಗೆ 6ರಿಂದ ಸಂಜೆ 6ರವರೆಗೂ ಹು-ಧಾ ಆಟೋ ಬಂದ್‌

ಕರ್ನಾಟಕ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಜುಲೈ 27ರಂದು ಬಂದ್‌ಗೆ(Band‌) ಕರೆ ಕೊಟ್ಟಿದ್ರು. ಇದ್ರ ಬೆನ್ನಲ್ಲೇ ಅಲರ್ಟ್ ಆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Minister Ramalinga reddy) ಜುಲೈ 24ರಂದು ಒಂದೇ ದಿನ 2 ಸುತ್ತಿನ ಸಭೆ ನಡೆಸಿ ಕೆಲವು ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸುವ ಭರವಸೆ ನೀಡಿದ್ರು. ಸಾರಿಗೆ ಸಚಿವರ ಭರವಸೆಯ ಮೇರೆಗೆ ಖಾಸಗಿ ಸಾರಿಗೆ ಸಂಘಟನೆಗಳು ಮುಷ್ಕರ ವಾಪಸ್ ಪಡೆದಿದ್ರು. ಜೊತೆಗೆ ಇಂದು ಇನ್ನೊಂದು ಸುತ್ತಿನ ಸಭೆ ನಡೆಸೋದಾಗಿ ಹೇಳಿದ್ರು. ಅಲ್ಲದೇ ಆಗಸ್ಟ್ ಮೊದಲನೇ ವಾರದಲ್ಲಿ ಸಿಎಂ ಜೊತೆ ಭೇಟಿ ಮಾಡಿಸೋದಾಗಿಯೂ ಭರವಸೆ ನೀಡಿದ್ರು. ಇಂದಿನ ಸಭೆಯಲ್ಲಿ ಸಾರಿಗೆ ಸಚಿವರು ಎಲ್ಲ ಸಂಘಟನೆಗಳನ್ನ ಬೇರೆ ಬೇರೆಯಾಗಿ ಕರೆದು ಮಾತುಕತೆ ನಡೆಸಲಿದ್ದಾರೆ. ಒಂದು ಸಂಘಟನೆಯಿಂದ ಇಬ್ಬರಿಗೆ ಮಾತ್ರ ಸಭೆಗೆ ಅವಕಾಶ ನೀಡಲಾಗಿದ್ದು, ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಆಟೋ ಅಸೋಸಿಯೇಷನ್(Auto Association), 12 ರಿಂದ 1 ಗಂಟೆಯವರೆಗೆ ಟ್ಯಾಕ್ಸಿ(Taxi), ‌ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್, ಮಧ್ಯಾಹ್ನ 1 ಗಂಟೆಯಿಂದ 2 ಗಂಟೆಯವರೆಗೆ ಖಾಸಗಿ ಬಸ್ ಅಸೋಸಿಯೇಷನ್ ಜೊತೆಗೆ ಸಭೆ ನಡೆಸಲಿದ್ದಾರೆ.

ಇದನ್ನೂ ವೀಕ್ಷಿಸಿ:  Today Horoscope: ಈ ದಿನ ಸಿಂಹ ರಾಶಿಯವರಿಗೆ ಪ್ರಯಾಣದಲ್ಲಿ ತೊಡಕಿದ್ದು, ದುರ್ಗಾ ಪ್ರಾರ್ಥನೆ ಮಾಡಿ

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?