ಮುಖ್ಯಮಂತ್ರಿಗಳೇ ಗಮನಿಸಿ:  ಕೊರೊನಾ ಸೋಂಕಿತರನ್ನು ಆಸ್ಪತ್ರೆಗಳು ಸೇರಿಸಿಕೊಳ್ತಿಲ್ಲ..!

ಮುಖ್ಯಮಂತ್ರಿಗಳೇ ಗಮನಿಸಿ: ಕೊರೊನಾ ಸೋಂಕಿತರನ್ನು ಆಸ್ಪತ್ರೆಗಳು ಸೇರಿಸಿಕೊಳ್ತಿಲ್ಲ..!

Published : Jun 30, 2020, 01:02 PM ISTUpdated : Jul 13, 2020, 10:59 AM IST

ಕೊರೊನಾ ಬಗ್ಗೆ ಎಚ್ಚರ ವಹಿಸಿ..ವಹಿಸಿ..! ಇಲ್ಲದಿದ್ರೆ ಚಿಕಿತ್ಸೆಯೂ ಸಿಗಲ್ಲ, ಆಸ್ಪತ್ರೆಗಳು ಸೇರಿಸಿಕೊಳ್ಳಲ್ಲ. ನಿನ್ನೆ ಖಾಸಗಿ ಆಸ್ಪತ್ರೆ ವೈದ್ಯರ ಜೊತೆ ಸಿಎಂ ಸಭೆ ನಡೆಸಿದ್ದಾರೆ. ಇಂದು ಮೆಡಿಕಲ್ ಕಾಲೇಜ್ ಮುಖ್ಯಸ್ಥರ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಬೆಡ್‌ಗಳ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಆದಾಗ್ಯೂ ಸೋಂಕಿತರಿಗೆ ಚಿಕಿತ್ಸೆ ಸಿಗುತ್ತಿಲ್ಲ. ಬೆಡ್‌ಗಳು ಸಿಗುತ್ತಿಲ್ಲ. ಏನಿದು ಅವ್ಯವಸ್ಥೆ? ಗಂಭೀರ ಸ್ಥಿತಿಯಲ್ಲಿದ್ದರೂ ಖಾಸಗಿ ಆಸ್ಪತ್ರೆಗಳು ಕಣ್ಣೆತ್ತಿಯೂ ನೋಡುತ್ತಿಲ್ಲ. ಟ್ರೀಟ್‌ಮೆಂಟ್ ಸಿಗದೇ ರೋಗಿಗಳು ಬಿದ್ದು ಸಾಯುತ್ತಿದ್ದಾರೆ. ಮುಖ್ಯಮಂತ್ರಿಗಳೇ, ಆರೋಗ್ಯ ಸಚಿವರೇ ದಯವಿಟ್ಟು ಗಮನ ವಹಿಸಿ. 

ಬೆಂಗಳೂರು (ಜೂ. 30): ಕೊರೊನಾ ಬಗ್ಗೆ ಎಚ್ಚರ ವಹಿಸಿ..ವಹಿಸಿ..! ಇಲ್ಲದಿದ್ರೆ ಚಿಕಿತ್ಸೆಯೂ ಸಿಗಲ್ಲ, ಆಸ್ಪತ್ರೆಗಳು ಸೇರಿಸಿಕೊಳ್ಳಲ್ಲ. ನಿನ್ನೆ ಖಾಸಗಿ ಆಸ್ಪತ್ರೆ ವೈದ್ಯರ ಜೊತೆ ಸಿಎಂ ಸಭೆ ನಡೆಸಿದ್ದಾರೆ. ಇಂದು ಮೆಡಿಕಲ್ ಕಾಲೇಜ್ ಮುಖ್ಯಸ್ಥರ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಬೆಡ್‌ಗಳ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಆದಾಗ್ಯೂ ಸೋಂಕಿತರಿಗೆ ಚಿಕಿತ್ಸೆ ಸಿಗುತ್ತಿಲ್ಲ. ಬೆಡ್‌ಗಳು ಸಿಗುತ್ತಿಲ್ಲ. ಏನಿದು ಅವ್ಯವಸ್ಥೆ? ಗಂಭೀರ ಸ್ಥಿತಿಯಲ್ಲಿದ್ದರೂ ಖಾಸಗಿ ಆಸ್ಪತ್ರೆಗಳು ಕಣ್ಣೆತ್ತಿಯೂ ನೋಡುತ್ತಿಲ್ಲ. ಟ್ರೀಟ್‌ಮೆಂಟ್ ಸಿಗದೇ ರೋಗಿಗಳು ಬಿದ್ದು ಸಾಯುತ್ತಿದ್ದಾರೆ. ಮುಖ್ಯಮಂತ್ರಿಗಳೇ, ಆರೋಗ್ಯ ಸಚಿವರೇ ದಯವಿಟ್ಟು ಗಮನ ವಹಿಸಿ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!